ಕ್ರಿಕೆಟ್ನಂಬಲಸಾಧ್ಯ ಗೆಲುವು ಸಾಧಿಸಿದ ನಮ್ಮ ಕುಡ್ಲ-ಕರ್ನಾಟಕ ಪ್ರೀಮಿಯರ್ ಲೀಗ್ ಚಾಂಪಿಯನ್ಸ್

ನಂಬಲಸಾಧ್ಯ ಗೆಲುವು ಸಾಧಿಸಿದ ನಮ್ಮ ಕುಡ್ಲ-ಕರ್ನಾಟಕ ಪ್ರೀಮಿಯರ್ ಲೀಗ್ ಚಾಂಪಿಯನ್ಸ್

-

- Advertisment -spot_img
ಬಹ್ರೇನ್-ಬುಸೈಟಿನ್ ಮೈದಾನದಲ್ಲಿ ಬಹ್ರೇನ್ ನಲ್ಲಿ ಅತ್ಯಂತ ರೋಚಕವಾಗಿ ಸಾಗಿದ ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಫೈನಲ್ ನಲ್ಲಿ ನಮ್ಮ ಕುಡ್ಲ ತಂಡ ಗೆಲುವು ಸಾಧಿಸಿ,ಕೆ.ಪಿ‌‌‌.ಎಲ್-2022 ಚಾಂಪಿಯನ್ಸ್
ಪಟ್ಟ ಅಲಂಕರಿಸಿದೆ.
ಲೀಗ್ ಕಮ್ ನಾಕೌಟ್ ಮಾದರಿ ಯಲ್ಲಿ ನಡೆದ ಈ  ಪಂದ್ಯಾಟದಲ್ಲಿ ನಮ್ಮ ಕುಡ್ಲ,ಅಭಿಜ್ಞಾ ಇಲೆವೆನ್,ರಿಫಾ ಇಂಡಿಯನ್ ಸ್ಟಾರ್,ಜೈ ಕರ್ನಾಟಕ, ಸಾಚಿ ಇಲೆವೆನ್,
ಕರಾವಳಿ ಕಿಂಗ್ಸ್,ಝಿಂಝ್ ಫ್ರೆಂಡ್ಸ್ ಮತ್ತು ಬಿ.ಎಮ್ ಸಿ ಹೀಗೆ ಕರ್ನಾಟಕದ ಆಟಗಾರರನ್ನೊಳಗೊಂಡ  ಒಟ್ಟು 8 ಫ್ರಾಂಚೈಸಿಗಳು ಭಾಗವಹಿಸಿದ್ದವು.
ಲೀಗ್ ಹಂತದ ರೋಚಕ ಸೆಣಸಾಟದ ಬಳಿಕ ಉಪಾಂತ್ಯ ಪಂದ್ಯಗಳಲ್ಲಿ,ನಮ್ಮ ಕುಡ್ಲ ತಂಡ ಬಿ‌.ಎಮ್‌.ಸಿ ತಂಡವನ್ನು ಮತ್ತು ಜೈ ಕರ್ನಾಟಕ ತಂಡ ಕರಾವಳಿ ಕಿಂಗ್ಸ್ ತಂಡವನ್ನು ಸೋಲಿಸಿ ಫೈನಲ್ ಗೆ ಎಂಟ್ರಿ ಪಡೆದಿದ್ದರು‌.ಫೈನಲ್ ನಲ್ಲಿ
ನಮ್ಮ‌ ಕುಡ್ಲ ತಂಡ ಜೈ ಕರ್ನಾಟಕ ತಂಡದ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ಸ್ ಪಟ್ಟವನ್ನು ತನ್ನದಾಗಿಸಿಕೊಂಡಿತು.
ಪ್ರಥಮ ಪ್ರಶಸ್ತಿ ರೂಪದಲ್ಲಿ ನಮ್ಮ‌ ಕುಡ್ಲ ತಂಡ  666 ಡಾಲರ್,ದ್ವಿತೀಯ ಪ್ರಶಸ್ತಿ ರೂಪದಲ್ಲಿ ಜೈ ಕರ್ನಾಟಕ 333ಡಾಲರ್ ಸಹಿತ ಆಕರ್ಷಕ ಟ್ರೋಫಿಗಳನ್ನು ತನ್ನದಾಗಿಸಿ ಕೊಂಡರು.
ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಕ್ರಮವಾಗಿ ಫೈನಲ್ ನ ಪಂದ್ಯಶ್ರೇಷ್ಟ ಸಾಗರ್ ಶೆಟ್ಟಿ, ಬೆಸ್ಟ್ ಫೀಲ್ಡರ್ ಜೈ ಕರ್ನಾಟಕ ಸಂದೇಶ್,ಬೆಸ್ಟ್ ವಿಕೆಟ್ ಕೀಪರ್ ಝಿಂಝ್ ಫ್ರೆಂಡ್ಸ್ ನ‌ ಅಶೋಕ್,ಬೆಸ್ಟ್ ಬೌಲರ್ ಸಾಗರ್ ಶೆಟ್ಟಿ ನಮ್ಮ ಕುಡ್ಲ, ಬೆಸ್ಟ್ ಬ್ಯಾಟ್ಸ್‌ಮನ್‌ ಸುನಿಲ್ ಕುಲಾಲ್ ಕರಾವಳಿ ಕಿಂಗ್ಸ್,ಸರಣಿಯುದ್ದಕ್ಕೂ ಶ್ರೇಷ್ಠ ನಿರ್ವಹಣೆ ನೀಡಿದ ಜೈ ಕರ್ನಾಟಕದ ಅರುಣ್ ಶೆಟ್ಟಿ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು.
ಸಮಾರೋಪ ಸಮಾರಂಭದಲ್ಲಿ ಕೆ.ಪಿ‌.ಎಲ್-2022 ನ ಯಶಸ್ಸಿನ ರೂವಾರಿಗಳಾದ ವಿವಿನ್ಜಿತ್ ಕುಂದಾಪುರ ಮತ್ತು ಸಂಪತ್ ಶೆಟ್ಟಿ ಸುರತ್ಕಲ್ ಭಾಗವಹಿಸಿದ ಎಲ್ಲಾ ತಂಡಗಳಿಗೂ ಮತ್ತು ಪ್ರೋತ್ಸಾಹಕರಿಗೂ ಧನ್ಯವಾದಗಳನ್ನು ಸಲ್ಲಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

ten + 12 =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you