ಇತರೆರಾಷ್ಟ್ರೀಯ ಕ್ರೀಡಾಪಟು ಹಾಗೂ ಮೀನುಗಾರರ ಮುಖಂಡ ಲೋಕನಾಥ್ ಬೋಳಾರ ನಿಧನ

ರಾಷ್ಟ್ರೀಯ ಕ್ರೀಡಾಪಟು ಹಾಗೂ ಮೀನುಗಾರರ ಮುಖಂಡ ಲೋಕನಾಥ್ ಬೋಳಾರ ನಿಧನ

-

- Advertisment -spot_img
ಮಂಗಳೂರಿನ ಮೀನುಗಾರ ಮುಖಂಡ ,ಅಂತರಾಷ್ಟ್ರೀಯ ವೇಯ್ಟ್ ಲಿಫ್ಟರ್ ಲೋಕನಾಥ ಬೋಳಾರ(73) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ನಿವೃತ್ತ ರೈಲ್ವೇ ಅಧಿಕಾರಿಯಾಗಿದ್ದ ಇವರು,ಯಾಂತ್ರಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.ಕರ್ನಾಟಕ ರಾಜ್ಯ ಮೀನುಗಾರರ ಕ್ರಿಯಾ ಸಮಿತಿಯ ಪದಾಧಿಕಾರಿಯಾಗಿದ್ದರು.ಭಾರ ಎತ್ತುವ ಸ್ಪರ್ಧೆಯಲ್ಲಿ ದೇಶ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲೂ ಸ್ಪರ್ಧಿಸಿದ್ದಾರೆ.ಜಾವೆಲಿನ್ ತ್ರೋ,ಗುಂಡು ಎಸೆತ ಕ್ರೀಡೆಯಲ್ಲೂ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಕೊಡುಗೈ ದಾನಿಯಾಗಿದ್ದ ಇವರು,ಮೀನುಗಾರಿಕಾ ಬಂದರಿನಲ್ಲಿ ಆಳಸಮುದ್ರ ಮೀನುಗಾರಿಕೆಯ ಮೀನು ಮಾರಾಟ ವ್ಯವಸ್ಥೆಯನ್ನು ಸಹಕಾರಿ ಕ್ಷೇತ್ರಕ್ಕೆ ಪರಿಚಯಿಸಿದವರು.ರಾಜ್ಯ ಮೀನುಗಾರಿಕಾ ಇಲಾಖೆಗೆ ಮೀನುಗಾರರ ಪರವಾಗಿ ಸಲಹೆಗಾರರಾಗಿದ್ದರು.ಕರಾವಳಿ ಕರ್ನಾಟಕದ ಆಪತ್ಪಾಂಧವರಾಗಿದ್ದರು.ಮೃತರು ಪತ್ನಿ,ಇಬ್ಬರು ಪುತ್ರರನ್ನು ಅಗಲಿದ್ದಾರೆ.
*ಸಂತಾಪ*
ಪರ್ಸಿನ್ ಮೀನುಗಾರರ ಸಂಘ,ಟ್ರಾಲ್ ಬೋಟ್ ಮೀನುಗಾರರ ಸಂಘ,ಗಿಲ್ ನೆಟ್ ಮೀನುಗಾರರ ಸಂಘ,ಸೀ ಫುಡ್ ಬೈಯರ್ಸ್ ಅಸೋಸಿಯೇಶನ್, ಮೀನು ವ್ಯಾಪಾರಸ್ಥರ ಸಂಘಗಳು,
ಉಳ್ಳಾಲ ಆಳ ಸಮುದ್ರ ಬೋಟು ಮಾಲಕರ ಸಂಘದ ಅಧ್ಯಕ್ಷ ದಯಾನಂದ ಪುತ್ರನ್,
ಮಾರುತಿ ಕ್ರಿಕೆಟರ್ಸ್,ಮಾರುತಿ ಯುವಕ ಮಂಡಲ(ರಿ)ಉಳ್ಳಾಲ ಇದರ ಮಾಜಿ ಅಧ್ಯಕ್ಷ ಹಾಗೂ ಮೊಗವೀರ ಸಂಘ(ರಿ)ಉಳ್ಳಾಲದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ ಸಂತಾಪ ಸೂಚಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × two =

Latest news

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...
- Advertisement -spot_imgspot_img

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–1ಕ್ಕೆ ಸಿದ್ಧತೆ ; ಬಕ್ಕರ್ ಮೆಮೋರಿಯಲ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶ್ರೀನಿವಾಸಪುರ ಸಜ್ಜು

ಫ್ರೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–1ಕ್ಕೆ ಸಿದ್ಧತೆ ; ಬಕ್ಕರ್ ಮೆಮೋರಿಯಲ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶ್ರೀನಿವಾಸಪುರ ಸಜ್ಜು ಶ್ರೀನಿವಾಸಪುರ: ಶ್ರೀನಿವಾಸಪುರದ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸುತ್ತಿರುವ ಫ್ರೆಂಡ್ಸ್ ಕ್ರಿಕೆಟ್ ಲೀಗ್...

Must read

- Advertisement -spot_imgspot_img

You might also likeRELATED
Recommended to you