17.3 C
London
Monday, May 13, 2024
Homeಕ್ರಿಕೆಟ್ಫೆಬ್ರವರಿ 23 ರಿಂದ ತೀರ್ಥಹಳ್ಳಿ ಯಲ್ಲಿ ರಾಷ್ಟ್ರೀಯ ಮಟ್ಟದ ಡಿ.ಕೆ.ಶಿವಕುಮಾರ್ ಕಪ್ ಕ್ರಿಕೆಟ್ ಪಂದ್ಯಾಟ

ಫೆಬ್ರವರಿ 23 ರಿಂದ ತೀರ್ಥಹಳ್ಳಿ ಯಲ್ಲಿ ರಾಷ್ಟ್ರೀಯ ಮಟ್ಟದ ಡಿ.ಕೆ.ಶಿವಕುಮಾರ್ ಕಪ್ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಶಿವಮೊಗ್ಗ-ತೀರ್ಥಹಳ್ಳಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್,ದೇಶಕ್ಕಾಗಿ ನಾವು ತೀರ್ಥಹಳ್ಳಿ,ಸ್ನೇಹಜೀವಿ ಗೆಳೆಯರ ಬಳಗದ ಅಶ್ವಲ್ ಗೌಡ,ಪೂರ್ಣೇಶ್ ಕೆಳಕೆರೆ,ಶ್ರೇಯು ಎಸ್.ರಾವ್,ಆಸಿಫ್,ಧೃವ ಕುಮಾರ್,ಮದನ್ ಶೆಟ್ಟಿ ಇವರೆಲ್ಲರ ಸಾರಥ್ಯದಲ್ಲಿ ಫೆಬ್ರವರಿ 23,24 ಮತ್ತು 25 ರಂದು ತೀರ್ಥಹಳ್ಳಿ ಸಾರ್ವಜನಿಕ ಕ್ರೀಡಾಂಗಣದಲ್ಲಿ
ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ “ಡಿ.ಕೆ.ಶಿವಕುಮಾರ್ ಕಪ್-ಸೀಸನ್ 2” ಆಯೋಜಿಸಲಾಗಿದೆ.
ಚಾಂಪಿಯನ್ ತಂಡ 3 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ 2 ಲಕ್ಷ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ.
ದುಬೈ,ಮಧ್ಯಪ್ರದೇಶ,ಛತ್ತೀಸಗಡ್,ಗೋವಾ,ಚೆನ್ನೈ ಸೇರಿದಂತೆ ಬೆಂಗಳೂರು,ಮಂಗಳೂರು, ಹಾಸನ,ದಾವಣಗೆರೆ,ಉಡುಪಿ,ಕುಂದಾಪುರ,ಚಿಕ್ಕಬಳ್ಳಾಪುರ,ಶಿವಮೊಗ್ಗ,ತೀರ್ಥಹಳ್ಳಿಯ
ಒಟ್ಟು 24 ಪ್ರತಿಷ್ಠಿತ ತಂಡಗಳು ಭಾಗವಹಿಸಲಿದೆ.
ವಿಶೇಷವಾಗಿ ಕುರುವಳ್ಳಿ ಬಂಡೆ ಕಲ್ಲಿನಿಂದ ಆಕರ್ಷಕ ಟ್ರೋಫಿಗಳನ್ನು ತಯಾರಿಸಲಾಗಿದ್ದು ಫೆಬ್ರವರಿ 19 ರಂದು ಟ್ರೋಫಿ ಅನಾವರಣಗೊಳಿಸಲಾಯಿತು.
ಪಂದ್ಯಾಟದ ನೇರ ಪ್ರಸಾರ MSports ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × two =