ಕ್ರಿಕೆಟ್ನವೋದಯ ಫ್ರೆಂಡ್ಸ್ ಗಿಳಿಯಾರು ತಂಡಕ್ಕೆ "ಶ್ರೀ ಅಜ್ಜಯ್ಯ ಟ್ರೋಫಿ-2020

ನವೋದಯ ಫ್ರೆಂಡ್ಸ್ ಗಿಳಿಯಾರು ತಂಡಕ್ಕೆ “ಶ್ರೀ ಅಜ್ಜಯ್ಯ ಟ್ರೋಫಿ-2020

-

- Advertisment -spot_img
ಸಮಾಜ ಸೇವೆ ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳ‌ ಅನಾವರಣದ ಸದುದ್ದೇಶಕ್ಕಾಗಿ  ಕೋಟ ಮಣೂರಿನ  ನವೋದಯ ಫ್ರೆಂಡ್ಸ್ (ರಿ)ಹರ್ತಟ್ಟು ಸಂಸ್ಥೆ ಆಯೋಜಿಸಿದ ಎರಡು ದಿ‌ನಗಳ ಮೂವತ್ತು ಗಜಗಳ ಕ್ರಿಕೆಟ್ ಪಂದ್ಯಾವಳಿ “ಶ್ರೀ ಅಜ್ಜಯ್ಯ ಟ್ರೋಫಿ-2020” ಪ್ರಶಸ್ತಿಯನ್ನು ನವೋದಯ ಫ್ರೆಂಡ್ಸ್ ಗಿಳಿಯಾರು ಜಯಿಸಿದೆ.
36 ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯ ಸೆಮಿಫೈನಲ್ಸ್ ನಲ್ಲಿ
ಚಾಲೆಂಜ್ ಕುಂದಾಪುರ ಬನ್ನಾಡಿ‌ ಫ್ರೆಂಡ್ಸ್ ತಂಡವನ್ನು ಹಾಗೂ ನವೋದಯ ಫ್ರೆಂಡ್ಸ್ ಚಾಲೆಂಜ್ ತಂಡವನ್ನು ಸೋಲಿಸಿ‌ ಫೈನಲ್ ಗೆ ಬಡ್ತಿ ಪಡೆದಿದ್ದರು.ಫೈನಲ್ ನಲ್ಲಿ ನವೋದಯ ಫ್ರೆಂಡ್ಸ್ ಚಾಲೆಂಜ್ ತಂಡವನ್ನು ಮಣಿಸಿ ಶ್ರೀ ಅಜ್ಜಯ್ಯ ಟ್ರೋಫಿ-2020 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.
ವೈಯಕ್ತಿಕ ಪ್ರಶಸ್ತಿ ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಅಶ್ವಿನ್ ಕುಂಭಾಶಿ,ಬೆಸ್ಟ್ ಬೌಲರ್ ಯೋಗೀಶ್ ಹಿರೇಮಹಾಲಿಂಗೇಶ್ವರ ಫ್ರೆಂಡ್ಸ್, ಬೆಸ್ಟ್ ಫೀಲ್ಡರ್ ನವೋದಯ ಫ್ರೆಂಡ್ಸ್ ನ ಕೀರ್ತೀಶ್
ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಹಿರೇಮಹಾಲಿಂಗೇಶ್ವರ ಫ್ರೆಂಡ್ಸ್ ನ ಪ್ರವೀಣ್ ಪಡೆದುಕೊಂಡರು.
ಶನಿವಾರ ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕ ಹೈಸ್ಕೂಲ್ ನ‌ ಶಿಕ್ಷಕರು ಶ್ರೀ. ಸದಾಶಿವ ಹೊಳ್ಳ,ಮಣೂರು ರಾಮ ಪ್ರಸಾದ್ ಶಾಲೆಯ ಹಿರಿಯ ಶಿಕ್ಷಕರು ಶ್ರೀ.ಉದಯ್ ಕುಮಾರ್ ಮಯ್ಯ ಮಣೂರು,ಕೋಟ ರಾಮಕೃಷ್ಣ ಆಚಾರ್ ಉಪಸ್ಥಿತರಿದ್ದು,
ಕೊರೋನಾ ಸಂದರ್ಭದಲ್ಲಿ ಹಗಲಿರುಳು ಸಂತ್ರಸ್ತರಿಗಾಗಿ ಶ್ರಮಿಸಿದ ಆಶಾ ಕಾರ್ಯಕರ್ತೆ ಶ್ರೀಮತಿ ಯಶೋದಾ ಇವರನ್ನು ಸನ್ಮಾನಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್ ಹಾಗೂ ನವೋದಯ ಫ್ರೆಂಡ್ಸ್ ನ‌ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × 1 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you