ಕ್ರಿಕೆಟ್ನವೋದಯ ಫ್ರೆಂಡ್ಸ್ ಗಿಳಿಯಾರು ತಂಡಕ್ಕೆ "ಶ್ರೀ ಅಜ್ಜಯ್ಯ ಟ್ರೋಫಿ-2020

ನವೋದಯ ಫ್ರೆಂಡ್ಸ್ ಗಿಳಿಯಾರು ತಂಡಕ್ಕೆ “ಶ್ರೀ ಅಜ್ಜಯ್ಯ ಟ್ರೋಫಿ-2020

-

- Advertisment -spot_img
ಸಮಾಜ ಸೇವೆ ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳ‌ ಅನಾವರಣದ ಸದುದ್ದೇಶಕ್ಕಾಗಿ  ಕೋಟ ಮಣೂರಿನ  ನವೋದಯ ಫ್ರೆಂಡ್ಸ್ (ರಿ)ಹರ್ತಟ್ಟು ಸಂಸ್ಥೆ ಆಯೋಜಿಸಿದ ಎರಡು ದಿ‌ನಗಳ ಮೂವತ್ತು ಗಜಗಳ ಕ್ರಿಕೆಟ್ ಪಂದ್ಯಾವಳಿ “ಶ್ರೀ ಅಜ್ಜಯ್ಯ ಟ್ರೋಫಿ-2020” ಪ್ರಶಸ್ತಿಯನ್ನು ನವೋದಯ ಫ್ರೆಂಡ್ಸ್ ಗಿಳಿಯಾರು ಜಯಿಸಿದೆ.
36 ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯ ಸೆಮಿಫೈನಲ್ಸ್ ನಲ್ಲಿ
ಚಾಲೆಂಜ್ ಕುಂದಾಪುರ ಬನ್ನಾಡಿ‌ ಫ್ರೆಂಡ್ಸ್ ತಂಡವನ್ನು ಹಾಗೂ ನವೋದಯ ಫ್ರೆಂಡ್ಸ್ ಚಾಲೆಂಜ್ ತಂಡವನ್ನು ಸೋಲಿಸಿ‌ ಫೈನಲ್ ಗೆ ಬಡ್ತಿ ಪಡೆದಿದ್ದರು.ಫೈನಲ್ ನಲ್ಲಿ ನವೋದಯ ಫ್ರೆಂಡ್ಸ್ ಚಾಲೆಂಜ್ ತಂಡವನ್ನು ಮಣಿಸಿ ಶ್ರೀ ಅಜ್ಜಯ್ಯ ಟ್ರೋಫಿ-2020 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು.
ವೈಯಕ್ತಿಕ ಪ್ರಶಸ್ತಿ ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಅಶ್ವಿನ್ ಕುಂಭಾಶಿ,ಬೆಸ್ಟ್ ಬೌಲರ್ ಯೋಗೀಶ್ ಹಿರೇಮಹಾಲಿಂಗೇಶ್ವರ ಫ್ರೆಂಡ್ಸ್, ಬೆಸ್ಟ್ ಫೀಲ್ಡರ್ ನವೋದಯ ಫ್ರೆಂಡ್ಸ್ ನ ಕೀರ್ತೀಶ್
ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಹಿರೇಮಹಾಲಿಂಗೇಶ್ವರ ಫ್ರೆಂಡ್ಸ್ ನ ಪ್ರವೀಣ್ ಪಡೆದುಕೊಂಡರು.
ಶನಿವಾರ ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕ ಹೈಸ್ಕೂಲ್ ನ‌ ಶಿಕ್ಷಕರು ಶ್ರೀ. ಸದಾಶಿವ ಹೊಳ್ಳ,ಮಣೂರು ರಾಮ ಪ್ರಸಾದ್ ಶಾಲೆಯ ಹಿರಿಯ ಶಿಕ್ಷಕರು ಶ್ರೀ.ಉದಯ್ ಕುಮಾರ್ ಮಯ್ಯ ಮಣೂರು,ಕೋಟ ರಾಮಕೃಷ್ಣ ಆಚಾರ್ ಉಪಸ್ಥಿತರಿದ್ದು,
ಕೊರೋನಾ ಸಂದರ್ಭದಲ್ಲಿ ಹಗಲಿರುಳು ಸಂತ್ರಸ್ತರಿಗಾಗಿ ಶ್ರಮಿಸಿದ ಆಶಾ ಕಾರ್ಯಕರ್ತೆ ಶ್ರೀಮತಿ ಯಶೋದಾ ಇವರನ್ನು ಸನ್ಮಾನಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್ ಹಾಗೂ ನವೋದಯ ಫ್ರೆಂಡ್ಸ್ ನ‌ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nine + thirteen =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you