4.6 C
London
Wednesday, April 17, 2024
Homeಕ್ರಿಕೆಟ್ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯಲ್ಲಿಂದು-Concrete State Of Art Cricket Pitch ಮತ್ತು Non Electrical...

ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯಲ್ಲಿಂದು-Concrete State Of Art Cricket Pitch ಮತ್ತು Non Electrical Bowling Machine ಉದ್ಘಾಟನಾ ಸಮಾರಂಭ.

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಕಳೆದ 20 ವರ್ಷಗಳಿಂದ ಬ್ರಹ್ಮಾವರ ಪರಿಸರದಲ್ಲಿ ಲೆದರ್ ಬಾಲ್ ಕೋಚಿಂಗ್ ನಡೆಸುತ್ತಾ,2018 ರಲ್ಲಿ B.A.C.A ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯನ್ನು ಸ್ಥಾಪಿಸಿ,ಅನೇಕ ಯುವ ಪ್ರತಿಭೆಗಳನ್ನು ತನ್ನ ಗರಡಿಯಲ್ಲಿ ಪಳಗಿಸುತ್ತಿದ್ದು, ಬ್ರಹ್ಮಾವರದ ಎಸ್‌.ಎಮ್.ಎಸ್ ಹಾಗೂ ಬಾರ್ಕೂರಿನ ಎನ್‌.ಜೆ‌.ಸಿ ಕಾಲೇಜಿನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ವಿಜಯ್ ಆಳ್ವರವರ ಸಾರಥ್ಯದ “ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ”ಯಲ್ಲಿ”Concrete State of Art Cricket Pitch and Non Electrical Bowling Machine” ಇದರ ಉದ್ಘಾಟನಾ ಸಮಾರಂಭ ಇಂದು(ಜನವರಿ 23) ತಾರೀಖಿನಂದು ಸಾಯಂಕಾಲ 5 ಘಂಟೆಗೆ ಸರಿಯಾಗಿ ಚೇತನಾ ಪ್ರೌಢಶಾಲೆ ಮಾಬುಕಳ ಇಲ್ಲಿ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಶ್ರೀ ಅಲೆನ್ ಲೂಯಿಸ್ ಕಲ್ಯಾಣಪುರ, ಮಾಲೀಕರು ಬೈಕ್ ಫಾರ್ಮ್ ಕಲ್ಯಾಣಪುರ,ಶ್ರೀ ಅಜಿತ್ ಸಿ ಆಳ್ವಾ ಮಾಜಿ ರಣಜಿ ಟ್ರೋಫಿ ಆಟಗಾರರು ಕರ್ನಾಟಕ,
ಶ್ರೀಮತಿ ಗೀತಾ ಪ್ರಕಾಶ್ ಚಂದ್ರ ಹೆಗಡೆ ಅಧ್ಯಕ್ಷರು ಐರೋಡಿ ಗ್ರಾಮ ಪಂಚಾಯತ್,
ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷರು ಸಾಮಾಜಿಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆ,
ಇಬ್ರಾಹಿಂ ಸಾಹೇಬ್ ಕಾರ್ಯದರ್ಶಿ ಸಾಮಾಜಿಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆ,
ಪ್ರೊ. ಜಿ. ಬಿ. ಶೆಟ್ಟಿ. ಪ್ರಾಂಶುಪಾಲರು ಬಿ. ಡಿ.ಶೆಟ್ಟಿ. ಮ್ಯಾನೇಜ್ ಮೆಂಟ್ ಕಾಲೇಜು ಮಾಬುಕಳ,ಶ್ರೀ ಗಣೇಶ್. ಜಿ ಮುಖ್ಯ ಶಿಕ್ಷಕರು ಚೇತನಾ ಪ್ರೌಢಶಾಲೆ ಮಾಬುಕಳ
ಇವರೆಲ್ಲರ ಘನ ಉಪಸ್ಥಿತಿಯಲ್ಲಿ ಜರುಗಲಿದೆ.
ಈ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಮಾಜಿ ಕಪ್ತಾರು ಹಾಗೂ ಕೆ.ಆರ್.ಆಸ್ ಅಕಾಡೆಮಿಯ ರೂವಾರಿ ವೈ.ಉದಯ್ ಕುಮಾರ್ ಕಟಪಾಡಿ ಹಾಗೂ ಅತ್ಯುತ್ತಮ ಸಾಧನೆಗೈದ ಕ್ಲಬ್ ನ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಸ್ಪೋರ್ಟ್ಸ್ ಕನ್ನಡ ಜಾಲತಾಣ  ವತಿಯಿಂದ ಕಾರ್ಯಕ್ರಮಕ್ಕೆ ಶುಭ ಹಾರೈಕೆಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × 5 =