ಕ್ರಿಕೆಟ್ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯಲ್ಲಿಂದು-Concrete State Of Art Cricket Pitch...

ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯಲ್ಲಿಂದು-Concrete State Of Art Cricket Pitch ಮತ್ತು Non Electrical Bowling Machine ಉದ್ಘಾಟನಾ ಸಮಾರಂಭ.

-

- Advertisment -spot_img
ಕಳೆದ 20 ವರ್ಷಗಳಿಂದ ಬ್ರಹ್ಮಾವರ ಪರಿಸರದಲ್ಲಿ ಲೆದರ್ ಬಾಲ್ ಕೋಚಿಂಗ್ ನಡೆಸುತ್ತಾ,2018 ರಲ್ಲಿ B.A.C.A ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯನ್ನು ಸ್ಥಾಪಿಸಿ,ಅನೇಕ ಯುವ ಪ್ರತಿಭೆಗಳನ್ನು ತನ್ನ ಗರಡಿಯಲ್ಲಿ ಪಳಗಿಸುತ್ತಿದ್ದು, ಬ್ರಹ್ಮಾವರದ ಎಸ್‌.ಎಮ್.ಎಸ್ ಹಾಗೂ ಬಾರ್ಕೂರಿನ ಎನ್‌.ಜೆ‌.ಸಿ ಕಾಲೇಜಿನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ವಿಜಯ್ ಆಳ್ವರವರ ಸಾರಥ್ಯದ “ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ”ಯಲ್ಲಿ”Concrete State of Art Cricket Pitch and Non Electrical Bowling Machine” ಇದರ ಉದ್ಘಾಟನಾ ಸಮಾರಂಭ ಇಂದು(ಜನವರಿ 23) ತಾರೀಖಿನಂದು ಸಾಯಂಕಾಲ 5 ಘಂಟೆಗೆ ಸರಿಯಾಗಿ ಚೇತನಾ ಪ್ರೌಢಶಾಲೆ ಮಾಬುಕಳ ಇಲ್ಲಿ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಶ್ರೀ ಅಲೆನ್ ಲೂಯಿಸ್ ಕಲ್ಯಾಣಪುರ, ಮಾಲೀಕರು ಬೈಕ್ ಫಾರ್ಮ್ ಕಲ್ಯಾಣಪುರ,ಶ್ರೀ ಅಜಿತ್ ಸಿ ಆಳ್ವಾ ಮಾಜಿ ರಣಜಿ ಟ್ರೋಫಿ ಆಟಗಾರರು ಕರ್ನಾಟಕ,
ಶ್ರೀಮತಿ ಗೀತಾ ಪ್ರಕಾಶ್ ಚಂದ್ರ ಹೆಗಡೆ ಅಧ್ಯಕ್ಷರು ಐರೋಡಿ ಗ್ರಾಮ ಪಂಚಾಯತ್,
ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷರು ಸಾಮಾಜಿಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆ,
ಇಬ್ರಾಹಿಂ ಸಾಹೇಬ್ ಕಾರ್ಯದರ್ಶಿ ಸಾಮಾಜಿಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆ,
ಪ್ರೊ. ಜಿ. ಬಿ. ಶೆಟ್ಟಿ. ಪ್ರಾಂಶುಪಾಲರು ಬಿ. ಡಿ.ಶೆಟ್ಟಿ. ಮ್ಯಾನೇಜ್ ಮೆಂಟ್ ಕಾಲೇಜು ಮಾಬುಕಳ,ಶ್ರೀ ಗಣೇಶ್. ಜಿ ಮುಖ್ಯ ಶಿಕ್ಷಕರು ಚೇತನಾ ಪ್ರೌಢಶಾಲೆ ಮಾಬುಕಳ
ಇವರೆಲ್ಲರ ಘನ ಉಪಸ್ಥಿತಿಯಲ್ಲಿ ಜರುಗಲಿದೆ.
ಈ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಮಾಜಿ ಕಪ್ತಾರು ಹಾಗೂ ಕೆ.ಆರ್.ಆಸ್ ಅಕಾಡೆಮಿಯ ರೂವಾರಿ ವೈ.ಉದಯ್ ಕುಮಾರ್ ಕಟಪಾಡಿ ಹಾಗೂ ಅತ್ಯುತ್ತಮ ಸಾಧನೆಗೈದ ಕ್ಲಬ್ ನ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಸ್ಪೋರ್ಟ್ಸ್ ಕನ್ನಡ ಜಾಲತಾಣ  ವತಿಯಿಂದ ಕಾರ್ಯಕ್ರಮಕ್ಕೆ ಶುಭ ಹಾರೈಕೆಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 4 =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you