6 C
London
Wednesday, April 24, 2024
Homeಕ್ರಿಕೆಟ್ನವೆಂಬರ್ 9,10, ಬಿ.ಎಸ್.ವೈ ಕಪ್-2019, ತಿಪಟೂರು ಪ್ರೀಮಿಯರ್ ಲೀಗ್ ಸೀಸನ್ 2

ನವೆಂಬರ್ 9,10, ಬಿ.ಎಸ್.ವೈ ಕಪ್-2019, ತಿಪಟೂರು ಪ್ರೀಮಿಯರ್ ಲೀಗ್ ಸೀಸನ್ 2

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಕ್ಲಾಸಿಕ್ ಕ್ರಿಕೆಟರ್ಸ್ ತಿಪಟೂರು ಇವರ ಆಶ್ರಯದಲ್ಲಿ,ರಾಘು ಟಿ.ಎನ್ ಹಾಗೂ ವಾಸು ಪ್ರಕಾಶ್ ಸಾರಥ್ಯದಲ್ಲಿ ನವೆಂಬರ್ 9,10 ರಂದು ಎರಡನೇ ಆವೃತ್ತಿಯ ಬಿ‌.ಎಸ್.ವೈ ಕಪ್ ಪಂದ್ಯಾಕೂಟ ತಿಪಟೂರಿನ ಕಲ್ಪತರು ಸ್ಟೇಡಿಯಂ ನಲ್ಲಿ ಎರಡು ದಿನಗಳ‌ ಕಾಲ ಹಗಲಿನಲ್ಲಿ ನಡೆಯಲಿದೆ.

ತಿಪಟೂರು ಪರಿಸರದ ಒಟ್ಟು 9 ಫ್ರಾಂಚೈಸಿಗಳು ಪ್ರತಿಷ್ಟಿತ ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದು,ರಾಜ್ಯದ ಪ್ರಸಿದ್ಧ ನ್ಯಾಶ್, ಫ್ರೆಂಡ್ಸ್, ಜೈ ಕರ್ನಾಟಕ, M.B.C.C,ಮೈಟಿ ಬೆಂಗಳೂರು ಹಾಗೂ ಕರಾವಳಿಯ ತಂಡಗಳಾದ ರಿಯಲ್ ಫೈಟರ್ಸ್ ಹಾಗೂ ಜಾನ್ಸನ್ ಕುಂದಾಪುರ ತಂಡಗಳ ಪ್ರಮುಖ 27 ಆಲ್ ರೌಂಡರ್ ಗಳ ಪೈಕಿ,ತಲಾ ಮೂವರು ಐಕಾನ್ ಆಟಗಾರರ ರೂಪದಲ್ಲಿ ಒಂದೊಂದು ಫ್ರಾಂಚೈಸಿಗಳನ್ನು ಪ್ರತಿನಿಧಿಸಲಿದ್ದು, ಜೊತೆಯಾಗಿ ತುಮಕೂರು,ತಿಪಟೂರು,ಮಧುಗಿರಿ ಹಾಗೂ ಕೊರಟಗೆರೆ ಪರಿಸರದ ಯುವ ಪ್ರತಿಭೆಗಳಿಂದ ಕೂಡಿದ ತಂಡಗಳ ಪ್ರಬಲ ಪೈಪೋಟಿಗೆ ಕಲ್ಪತರು ಅಂಗಣ ಸಾಕ್ಷಿಯಾಗಲು ಸಜ್ಜಾಗಿ‌ ನಿಂತಿದೆ.

ಪ್ರಶಸ್ತಿ ವಿಜೇತ ತಂಡ 2 ಲಕ್ಷ ನಗದು,ರನ್ನರ್ಸ್ ತಂಡ 1 ಲಕ್ಷ ನಗದಿನ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ಇನ್ನಿತರ ವಿಶೇಷ ಪ್ರಶಸ್ತಿಗಳು ವೈಯಕ್ತಿಕ ಶ್ರೇಷ್ಠ ಪ್ರದರ್ಶನ ತೋರಿದ ಆಟಗಾರರಿಗೆ ನೀಡಲಾಗುತ್ತಿದೆ.

ಕೆಲದಿನಗಳ ಹಿಂದೆ ನಡೆದ ಆಕ್ಷನ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ರಾಜ್ಯದ ಹಿರಿಯ ಪ್ರಸಿದ್ಧ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ಪಂದ್ಯಾಕೂಟದ ವೀಕ್ಷಕ ವಿವರಣೆಯ ನೇತೃತ್ವ ವಹಿಸಲಿದ್ದು,M.Sports ನೇರ ಪ್ರಸಾರವನ್ನು ಬಿತ್ತರಿಸಲಿದೆ ಎಂದು ಪಂದ್ಯಾಕೂಟ ವ್ಯವಸ್ಥಾಪಕ ಸಮಿತಿ “ಸ್ಪೋರ್ಟ್ಸ್ ಕನ್ನಡ” ಕ್ಕೆ ತಿಳಿಸಿದ್ದಾರೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

2 × 5 =