ಕ್ರಿಕೆಟ್🔴 ಬ್ಯಾಗು ಹಿಡಿ.. ಸೀದಾ ನಡಿ.. ಬೋರ್ಡು ನೋಡಿ.. ಫ್ಲೈಟು ಹಿಡಿ!...

🔴 ಬ್ಯಾಗು ಹಿಡಿ.. ಸೀದಾ ನಡಿ.. ಬೋರ್ಡು ನೋಡಿ.. ಫ್ಲೈಟು ಹಿಡಿ! 😂

-

- Advertisment -spot_img
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಸೆಮಿಫೈನಲ್ ರೇಸ್‌ನಿಂದ ಪಾಕಿಸ್ತಾನ ಹೊರಬಿದ್ದಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲಿನೊಂದಿಗೆ ಪಾಕಿಸ್ತಾನ 2023ರ ಐಸಿಸಿ ಕ್ರಿಕೆಟ್ ಸೆಮಿಫೈನಲ್ ಅರ್ಹತೆಯನ್ನು ಕಳೆದುಕೊಂಡು ವಿಶ್ವಕಪ್‌ಗೆ ವಿದಾಯ ಹೇಳಲಿದೆ. ಇಂಗ್ಲೆಂಡ್ ತನ್ನ ಅಂತಿಮ ಲೀಗ್ ಸುತ್ತಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 93 ರನ್‌ಗಳಿಂದ ಸೋಲಿಸಿದೆ.
 ಪವಾಡದ ನಿರೀಕ್ಷೆಯಲ್ಲಿದ್ದ ಪಾಕ್‌ಗೆ ಇಂಗ್ಲೆಂಡ್ ಶಾಕ್ ನೀಡಿ 4ನೇ ತಂಡವಾಗಿ ಸೆಮಿಫೈನಲ್‌ಗೆ  ಕಿವೀಸ್ ಲಗ್ಗೆಯಿಟ್ಟಿದೆ. ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಲು ಪಾಕಿಸ್ತಾನಕ್ಕೆ ಇಂಗ್ಲೆಂಡ್ ವಿರುದ್ಧ ದೊಡ್ಡ ಜಯದ ಅಗತ್ಯವಿತ್ತು. ಆದರೆ ಅವರು ಶೋಚನೀಯವಾಗಿ ವಿಫಲರಾದರು. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ ಭಾರಿ ಗುರಿ ನೀಡಿತು. ಇಂಗ್ಲೆಂಡ್ ಬೌಲಿಂಗ್ ನಲ್ಲಿ ಪಾಕಿಸ್ತಾನವನ್ನು 244 ರನ್ ಗಳಿಗೆ ಆಲೌಟ್ ಮಾಡಿತು. ಪಾಕಿಸ್ತಾನ ಕ್ರಿಕೆಟ್ ತಂಡವು ಪಂದ್ಯಾವಳಿಯಲ್ಲಿ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಒಳಗಾಗಿದೆ. ಪಾಕಿಸ್ತಾನದ ಬೌಲರ್‌ಗಳು ಬಹುತೇಕ ಪಂದ್ಯಗಳಲ್ಲಿ ರನ್‌ ಹರಿವಿಗೆ ಕಡಿವಾಣ ಹಾಕಲು ವಿಫಲರಾಗಿದ್ದಾರೆ. ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ 2023 ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ 533 ರನ್‌ಗಳನ್ನು ಬಿಟ್ಟುಕೊಟ್ಟ ಪಾಕಿಸ್ತಾನದ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಅವರ ಕೆಲವು ಆಕ್ಷನ್-ಪ್ಯಾಕ್ಡ್ ಬೌಲಿಂಗ್ ಪ್ರಯತ್ನಗಳನ್ನು ಎದುರು ನೋಡುತ್ತಿರುವ ಪ್ರತಿಯೊಬ್ಬರನ್ನು ನಿರಾಶೆಗೊಳಿಸಿದ್ದಾರೆ.
Bye Bye Pakistan….
🔴 ಏನಂತೀರಾ ಫ್ರೆಂಡ್ಸ್..? 😂
✍️ ಸುರೇಶ್ ಭಟ್, ಮೂಲ್ಕಿ
ಟೀಂ ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 + nine =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you