ಕ್ರಿಕೆಟ್ಬೆಂಗಳೂರಿನಲ್ಲಿ ‘ಪಾರ್ಥಸಾರಥಿ ಪ್ರೀಮಿಯರ್ ಲೀಗ್’ ಜಿ ಎಸ್ ಬಿ ಕ್ರಿಕೆಟ್

ಬೆಂಗಳೂರಿನಲ್ಲಿ ‘ಪಾರ್ಥಸಾರಥಿ ಪ್ರೀಮಿಯರ್ ಲೀಗ್’ ಜಿ ಎಸ್ ಬಿ ಕ್ರಿಕೆಟ್

-

- Advertisment -spot_img

ಬೆಂಗಳೂರಿನಲ್ಲಿ ‘ಪಾರ್ಥಸಾರಥಿ ಪ್ರೀಮಿಯರ್ ಲೀಗ್’ ಜಿ ಎಸ್ ಬಿ ಕ್ರಿಕೆಟ್

ಜಿ ಎಸ್ ಬಿ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸಿರುವ ಬೆಂಗಳೂರು ‘ಪಾರ್ಥಸಾರಥಿ ಪ್ರೀಮಿಯರ್ ಲೀಗ್’ಜಿ ಎಸ್ ಬಿ ಕ್ರಿಕೆಟ್ ಟೂರ್ನಮೆಂಟ್ 2024, ಡಿಸೆಂಬರ್ 7 ಮತ್ತು 8 ರಂದು ಬೆಂಗಳೂರಿನ ಸ್ಥಳೀಯ ವೆಟರ್ನರಿ ಕಾಲೇಜು ಮೈದಾನ ಹೆಬ್ಬಾಳದಲ್ಲಿ ನಡೆಯಲಿದೆ.

7 ಓವರ್ ಗಳ ಈ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ 10 ತಂಡಗಳನ್ನು ಆಯ್ಕೆ ಮಾಡಲಾಗಿದೆ. ಕಪ್ ಗೆದ್ದವರಿಗೆ ನಗದು ಬಹುಮಾನ ಜೊತೆಗೆ ಟ್ರೋಫಿಯನ್ನು ನಿಗದಿಗೊಳಿಸಲಾಗಿದೆ.

ಪಾರ್ಥಸಾರಥಿ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸುವ ತಂಡಗಳು ಹೀಗಿವೆ:

1. ಪಾರ್ಥಸಾರಥಿ ಸ್ಮಾಷರ್ಸ್
2. ಜೈಕಾರ್ ಸ್ಟ್ರೈಕರ್ಸ್
3. ಇರ್ವತ್ತೂರು ಸ್ಪೋರ್ಟ್ಸ್ ಕ್ಲಬ್
4. ಬಂಟಕಲ್ ಬ್ರದರ್ಸ್ ಉಡುಪಿ
5.  SCC ಕ್ರಿಕೆಟ್ ಅನಂತ್ ನಗರ
6. ಭುವನೇಂದ್ರ ಬ್ಲಾಸ್ಟರ್ಸ್
7. ಎಸ್ವಿಟಿ ಮುಂಡ್ಕೂರು
8. ತೆಂಕಪೇಟೆ ಫ್ರೆಂಡ್ಸ್
9. ಪಾರ್ಥಸಾರಥಿ ವಾರಿಯರ್ಸ್
10. ಫಸ್ಟ್ ಅಸ್ಸೆಟ್ಜ್ (First Assetz)ಬೆಂಗಳೂರು

ಈ ಟೂರ್ನಮೆಂಟ್ ಜಿ ಎಸ್ ಬಿ ಕ್ರಿಕೆಟ್ ಉತ್ಸಾಹಿಗಳು ಮತ್ತು ಆಟಗಾರರನ್ನು ಒಟ್ಟುಗೂಡಿಸಿ ರೋಚಕ ಪಂದ್ಯಗಳಿಗೆ ಸಾಕ್ಷಿಯಾಗಲಿದೆ. ಸೆಂಚುರಿ ರಿಯಲ್ ಎಸ್ಟೇಟ್ ಈ ಟೂರ್ನಿಯ ಶೀರ್ಷಿಕೆ ಪ್ರಾಯೋಜಕರಾಗಿರುತ್ತಾರೆ ಎಂದು ಟೂರ್ನಿಯ ಆಯೋಜಕರು ಸ್ಪೋರ್ಟ್ಸ್ ಕನ್ನಡ ಕ್ಕೆ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

18 − ten =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you