Categories
ಭರವಸೆಯ ಬೆಳಕು

ಬೆಂಗಳೂರು ಅಂಬೇಡ್ಕರ್ ನಗರದಲ್ಲಿ ಇಂದು ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ಶುಭಾರಂಭಗೊಂಡಿದೆ

ಹೊಸ್ಮಾರು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಸಮಾಜರತ್ನ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಡಾ.ಗೋವಿಂದ ಬಾಬು ಪೂಜಾರಿ ಇವರ ನೂತನ ರೆಸ್ಟೋರೆಂಟ್ ಲೋಕಾರ್ಪಣೆಗೊಳಿಸಿದರು.

 

ಉಪ್ಪುಂದ ಶನಿಮಂದಿರದ ಶ್ರೀ ವಿಜಯ ಪಾತ್ರಿಯವರು ಕ್ಯಾಶ್ ಕೌಂಟರ್ ಉದ್ಘಾಟಿಸಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ರಾಜ್ಯಧ್ಯಾಕ್ಷರಾದ ಶ್ರೀ ಬಿ.ಕೆ. ತಿಮ್ಮೇಗೌಡರು ಹಾಗೂ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ವೇದ್ ಕುಮಾರ್ ಅವರು ಕಿಚನ್ ಉದ್ಘಾಟಿಸಿದರು. ಎಸಿ ರೆಸ್ಟೊರೆಂಟ್‌ನ್ನು ಮಾಜಿ ಶಾಸಕರಾದ ಶ್ರೀ ಕೆ. ಗೋಪಾಲ ಪೂಜಾರಿ ಅವರು ಉದ್ಘಾಟಿಸಿದರು. ಈ ಸಂದರ್ಭ ವಿವಿಧ ಅತಿಥಿ ಗಣ್ಯರು, ಹಿತೈಷಿಗಳು ಉಪಸ್ಥಿತರಿದ್ದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

13 + ten =