11.9 C
London
Friday, May 17, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಉಡುಪಿ-ಪ್ರಕೃತಿ ರಿಯಲ್ ಫೈಟರ್ಸ್ ತಂಡಕ್ಕೆ ಕ್ರೌನ್ ಪ್ರೀಮಿಯರ್‌ ಲೀಗ್-2022 ಪ್ರಶಸ್ತಿ

ಉಡುಪಿ-ಪ್ರಕೃತಿ ರಿಯಲ್ ಫೈಟರ್ಸ್ ತಂಡಕ್ಕೆ ಕ್ರೌನ್ ಪ್ರೀಮಿಯರ್‌ ಲೀಗ್-2022 ಪ್ರಶಸ್ತಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಏಪ್ರಿಲ್ 17 ಭಾನುವಾರದಂದು ಉಡುಪಿ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ಹಿಂಭಾಗದ ಮೈದಾನದಲ್ಲಿ ನಡೆದ ಕ್ರೌನ್ ಪ್ರೀಮಿಯರ್‌ ಲೀಗ್-2022 ನಡೆಯಿತು.
ಒಟ್ಟು 6 ಫ್ರಾಂಚೈಸಿಗಳ ನಡುವೆ,ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಿದ ಪಂದ್ಯಾಟದ ಫೈನಲ್ ನಲ್ಲಿ ಪ್ರಕೃತಿ ರಿಯಲ್ ಫೈಟರ್ಸ್ ತಂಡ,ವಾರಾಹಿ ಕ್ರಿಕೆಟರ್ಸ್
ಕಂಗಣಬೆಟ್ಟು ತಂಡವನ್ನು ಸೋಲಿಸಿ ಪ್ರಥಮ ಬಹುಮಾನ 25,555 ಮತ್ತು ವಾರಾಹಿ ಕ್ರಿಕೆಟರ್ಸ್
ದ್ವಿತೀಯ ಬಹುಮಾನ 12,222 ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿಗಳನ್ನು ಪಡೆದರು.
ಸಮಾರೋಪ ಸಮಾರಂಭದಲ್ಲಿ ಟಿ‌.ರಾಘವೇಂದ್ರ ರಾವ್ ಕೊಡವೂರು,ಜಯಪ್ರಕಾಶ್ ಕಂಗಣಬೆಟ್ಟು ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಂತೋಷ್ ಶೆಟ್ಟಿ ಪಂಚರತ್ನ ಹೋಟೆಲ್,ನಾರಾಯಣ ಕರ್ಕೇರಾ
ಅಡ್ವೆಂಚರ್‌ ವಾಟರ್ ಸ್ಪೋರ್ಟ್ಸ್ ಮಲ್ಪೆ ಬೀಚ್,ಪ್ರಶಾಂತ್ ಆಚಾರ್ಯ, ದಿನೇಶ್ ಶೆಟ್ಟಿ ಕಲ್ಯ,ಪ್ರಕಾಶ್ ಆಚಾರ್, ರಮೇಶ್ ಶೆಟ್ಟಿ, ದಿನೇಶ್ ಶೆಟ್ಟಿಗಾರ್,ಕರುಣಾಕರ್,
ಮನೋಜ್,ರವಿಕುಮಾರ್,ವಿನೇಶ್,ಅಜಿತ್ ಮಲ್ಪೆ,
ದಿಲೀಪ್,ಪ್ರಮೋದ್,ಭಾಸ್ಕರ್,ಮಿಥುನ್,ಜ್ನಾನೇಶ್,
ವಿಕೇಶ್,ಅನಿಲ್ ಮತ್ತಿತರರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − 13 =