10.4 C
London
Friday, May 3, 2024
Homeಭರವಸೆಯ ಬೆಳಕುಪ್ರಣವಿ ಟ್ರೋಫಿ-ಸಹೋದರ ಕಲಾವೃಂದದ ಈ ಹಾದಿ ಎಲ್ಲರಿಗೂ ಮಾದರಿ

ಪ್ರಣವಿ ಟ್ರೋಫಿ-ಸಹೋದರ ಕಲಾವೃಂದದ ಈ ಹಾದಿ ಎಲ್ಲರಿಗೂ ಮಾದರಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಇತ್ತೀಚಿನಿಂದ ಉಪ್ಪೂರು  ಗ್ರಾಮದ ಕುದ್ರುಬೆಟ್ಟುವಿನ ನಿವಾಸಿಯಾಗಿರುವ ಅನಿತಾ ಹಾಗೂ ಪ್ರಭಾಕರರವರ 9 ವರ್ಷದ ಮಗಳು ಪ್ರಣವಿ ಇವರು ರಕ್ತ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದೆ ಹೆತ್ತವರು ಸಹಾಯ ಹಸ್ತದ ಮೊರೆ ಹೋಗಿದ್ದರು.
    ಸಹೋದರ ಕಲಾವೃಂದ ಕುದ್ರುಬೆಟ್ಟು ಉಪ್ಪೂರು ಇವರು ತಮ್ಮಿಂದ ಕೈಲಾದಷ್ಟು ಸಹಾಯ ಧನವನ್ನಿತ್ತು ಹೆಣ್ಣು ಮಗಳ ಚಿಕಿತ್ಸೆಗೆ ಸಹಕಾರಿಯಾಗುವಂತಹ ಧ್ಯೇಯದೊಂದಿಗೆ ಪ್ರಣವಿ ಟ್ರೋಫಿಯನ್ನು ಆಯೋಜಿಸಿ ಸ್ಥಳೀಯ ತಂಡಗಳಿಗೂ ಅವಕಾಶವನ್ನು ನೀಡಿತ್ತು. 11-06-2023 ಭಾನುವಾರದಂದು ಉಪ್ಪೂರು ಕುದ್ರುಬೆಟ್ಟುವಿನಲ್ಲಿ ನಡೆದ ಈ ಪ್ರಣವಿ ಟ್ರೋಪಿಗೆ ಪ್ರಥಮ ಬಹುಮಾನವಾಗಿ 12, 000ರೂ ಹಾಗೂ 6,000ರೂ ದ್ವಿತೀಯ ಬಹುಮಾನವನ್ನಿತ್ತು, ಊರಿನ ಸಮಸ್ತ ಜನರ ಸಹಕಾರದಿಂದ ಉಪ್ಪೂರು ಗ್ರಾಮಸ್ಥರ ಹಾಗೂ ಸುತ್ತಮುತ್ತಲಿನ ಸಂಘ ಸಂಸ್ಥೆಗಳ, ಕ್ರೀಡಾ ಅಭಿಮಾನಿಗಳ ಸಹಕಾರದಿಂದ ಒಟ್ಟು ಮೂರು ಲಕ್ಷದ ಹನ್ನೆರಡು ಸಾವಿರ ರೂಪಾಯಿಯನ್ನು ಸಂಗ್ರಹಿಸಿ ಪ್ರಣವಿಯ ಚಿಕಿತ್ಸೆಗಾಗಿ ಸಹಕರಿಸಿದ್ದಾರೆ. ಈ ಸಹೋದರ ಕಲಾವೃಂದದ ಸೇವಾ ಮನೋಭಾವಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 − 13 =