14 C
London
Saturday, April 19, 2025
Homeಕ್ರಿಕೆಟ್ಕ್ರೀಡಾ ಹಾಗೂ ಸಾಂಸ್ಕೃತಿಕ ಸೇವೆಗಾಗಿ ಹುಟ್ಟೂರ ಸನ್ಮಾನ-ಪ್ರಶಾಂತ್ ಅಂಬಲಪಾಡಿ.

ಕ್ರೀಡಾ ಹಾಗೂ ಸಾಂಸ್ಕೃತಿಕ ಸೇವೆಗಾಗಿ ಹುಟ್ಟೂರ ಸನ್ಮಾನ-ಪ್ರಶಾಂತ್ ಅಂಬಲಪಾಡಿ.

Date:

Related stories

spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_img
spot_imgspot_img

ಕಳೆದ 20 ವರ್ಷಗಳಿಂದ ರಾಜ್ಯದಾದ್ಯಂತ ಟೆನ್ನಿಸ್ ಕ್ರಿಕೆಟ್ ನ ವೀಕ್ಷಕ ವಿವರಣೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಪ್ರಶಾಂತ್.ಕೆ.ಎಸ್.ಅಂಬಲಪಾಡಿಯವರನ್ನು ಬುಡೋಕಾನ್ ಕರಾಟೆ ಮತ್ತಿ ಸ್ಪೋರ್ಟ್ಸ್ ಅಸೋಸಿಯೇಷನ್ ಅಂಬಲಪಾಡಿ ಇವರ ವತಿಯಿಂದ ಜನಾರ್ಧನ ಬಯಲು ರಂಗ ಮಂಟಪದಲ್ಲಿ ನಡೆದ 1 ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ “ಅಂಬಲಪಾಡಿ ಟ್ರೋಫಿ-2020” ಪಂದ್ಯಾಕೂಟದಲ್ಲಿ ಸನ್ಮಾನಿಸಲಾಯಿತು.

 

ಈ ಸಂದರ್ಭ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ವಿಜಯ್ ಬಲ್ಲಾಳ್ ಹಾಗೂ ಗಣ್ಯರು ಉಪಸ್ಥಿತರಿದ್ದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty + 16 =