12.3 C
London
Friday, May 3, 2024
Homeಯಶೋಗಾಥೆಖ್ಯಾತ ವೀಕ್ಷಕ ವಿವರಣೆಗಾರ,ರಂಗಭೂಮಿ ಕಲಾವಿದ ಪ್ರಶಾಂತ್ ಅಂಬಲಪಾಡಿ ಇವರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ

ಖ್ಯಾತ ವೀಕ್ಷಕ ವಿವರಣೆಗಾರ,ರಂಗಭೂಮಿ ಕಲಾವಿದ ಪ್ರಶಾಂತ್ ಅಂಬಲಪಾಡಿ ಇವರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಬೆಂಗಳೂರು-ಕನ್ನಡ ಸಾಂಸ್ಕೃತಿಕ ಕ್ರಿಯಾ ಸಮಿತಿ(ರಿ)ಶ್ರೀ ರಾಮಪುರ ಬೆಂಗಳೂರು ಹಾಗೂ ಕಸ್ತೂರಿ ಪ್ರಭ ಸಹಯೋಗದೊಂದಿಗೆ,ಪತ್ರಿಕೆಯ ೯ ನೇ ವಾರ್ಷಿಕೋತ್ಸವ,ಕರ್ನಾಟಕ ನಾಮಕರಣ ಸುವರ್ಣ-೫೦ ರ ಮಹೋತ್ಸವ,ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ  ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಖ್ಯಾತ ವೀಕ್ಷಕ ವಿವರಣೆಕಾರ,ರಂಗಭೂಮಿ ಕಲಾವಿದ ಪ್ರಶಾಂತ್ ಕೆ.ಎಸ್ ಅಂಬಲಪಾಡಿ ಯವರಿಗೆ “ಕನ್ನಡ ಸೇವಾರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಯುತ ಪ್ರಶಾಂತ್ ಅಂಬಲಪಾಡಿ ಇವರಿಗೆ ರಾಜ್ಯ ಟೆನಿಸ್ ಕ್ರಿಕೆಟ್, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಹಾರ್ದಿಕ‌ ಅಭಿನಂದನೆಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nine + two =