ಸ್ಪೋರ್ಟ್ಸ್ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ- ಏಳು ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ...

ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ- ಏಳು ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ವಿತರಣೆ

-

- Advertisment -spot_img
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ www.tornelo.com ಎಂಬ ಪ್ಲಾಟ್ಫಾರ್ಮ್ ಮುಖೇನ  ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟವನ್ನು ದಿನಾಂಕ 03-10-2021 ಆದಿತ್ಯವಾರದಂದು ಆಯೋಜಿಸಿತ್ತು.
ಈ ಸ್ಪರ್ಧೆಯಲ್ಲಿ ಒಟ್ಟು ಬಹುಮಾನ ನಿಧಿ 50,000/- ಆಗಿತ್ತು.ಗ್ರಾಂಡ್ ಮಾಸ್ಟರ್ ಆರ್ .ಆರ್ ಲಕ್ಷ್ಮಣ್ , ಅಂತಾರಾಷ್ಟ್ರೀಯ ಮಾಸ್ಟರ್ ಪಿ. ಡಿ. ಎಸ್  ಗಿರಿನಾಥ್, ತಮಿಳುನಾಡಿನ ಹರಿಕೃಷ್ಣನ್.ಎ ಹಾಗೂ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಚೆಸ್ ಆಟಗಾರರು  ಸೇರಿದಂತೆ ಭಾರತದ ಎಲ್ಲೆಡೆಯಿಂದ ಒಟ್ಟು 150ಕ್ಕೂ  ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ಸ್ಪರ್ಧೆಗೆ ಮೆರುಗು ತಂದು ಸ್ಪರ್ಧೆಯ ಭರ್ಜರಿ ಯಶಸ್ಸಿಗೆ ಕಾರಣರಾದರು. ಸ್ಪರ್ಧೆಯಲ್ಲಿ ಮುಖ್ಯ ಬಹುಮಾನವನ್ನು ಜಿ.ಎಂ ಲಕ್ಷ್ಮಣ್ ಆರ್.ಆರ್, ಕೌಸ್ತವ್ ಕುಂಡು,ಸಾತ್ವಿಕ್ ಅಡಿಗ, ಹರಿಕೃಷ್ಣನ್ ಎ.ಆರ್, ಗಿರಿನಾಥ್ ಪಿ. ಡಿ.ಎಸ್, ಹರಿಗಣೇಶ್ .ಟಿ,ಮನಿ ಭಾರತಿ,ರಾಮ್ ಎಸ್ ಕೃಷ್ಣನ್, ಅರ್ಪನ್ ದಾಸ್,ಫೆಮಿಲ್ ಚೆಲ್ಲದುರೈ, ಥೋಲ್ ಕಪ್ಪಿಯಾನ್,ಶಿವ.ಎಸ್,ಗುರು ಪ್ರಕಾಶ್,ಬದ್ರಿ ನಾರಾಯಣ್ ಕುಮಾರನ್,ವಿಶಾಲ್. ವಿ, ಕಾರ್ತಿಕೇಯ. ಪಿ,ಮೆಲ್ವಿನ್ ಕಾರ್ಡೋಝ,ಕವಿನ್,ಶಶಾಂಕ್ ,ಸ್ವಾತಿ ಪ್ರಶಸ್ತಿಗಳನ್ನು ಪಡೆದುಕೊಂಡರೆ ,ಏಳು ವರ್ಷ  ಕೆಳಗಿನ ವಯೋಮಿತಿ ವಿಭಾಗದಲ್ಲಿ ಅರ್ಜುನ್ ಸಿಂಗ್,ರಮೇಶ್ ರೆಡ್ಡಿ, ಧ್ರುವ್ ದಿಲೀಪ್, ಚರಿತ್,ಲಿಯೋ ಜೋಸೆಫ್, ವೇದಾಂತ್ ನಾಯಕ್, ಎನ್ ಮಲಿನ್ ಲೊನಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ಒಂಭತ್ತು ವರ್ಷ ಕೆಳಗಿನ ವಯೋಮಿತಿ ವಿಭಾಗದಲ್ಲಿ  ಆರಭಿ ಮಧುಕರ್,ರಿತೇಶ್, ಸಾತ್ವಿ,ವಿಶ್ವನಾಥ್, ಪರಿಣಿತ್ ಗೌಡ,ಸರಸ್ ಸಮ್ಮರ್,ಅನ್ವಿತಾ,ವಿಶಾಕ್ ಆಚಾರ್ಯ ಪ್ರಶಸ್ತಿಯನ್ನು ಪಡೆದುಕೊಂಡರು.ಹನ್ನೊಂದು ವರ್ಷ ಕೆಳಗಿನ ವಯೋಮಿತಿ ವಿಭಾಗದಲ್ಲಿ  ಕೌಶಲ್,ಜಾಕೆ ,ಸಂಜಯ್,ಸಾಯಿ ಸರ್ವೇಶ್, ಅನಧಿ ಪಿ,ಅಭಿನೀಥ್ ಭಟ್,ರುದ್ರ ರಾಜೀವ್  ಹಾಗೂ ಹದಿಮೂರು ವರ್ಷ  ಕೆಳಗಿನ ವಯೋಮಿತಿ ವಿಭಾಗದಲ್ಲಿ  ಶ್ರೀಹರಿ, ಶೌನ್,ಹೈದರ್,ಅಶ್ವಥ್,ಪ್ರಣವ್,ಅರವಿಂದ್,ಅಭಿನವ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.ಹದಿನಾರು ವರ್ಷ ಕೆಳಗಿನ ವಯೋಮಿತಿ ವಿಭಾಗದಲ್ಲಿ ಆಶಿಷ್,ಗೌತಮ್,ಕಾನಿಷ್ಕ, ಶ್ರೀಅಂಶ್,ಶ್ರೀಕರ ಪ್ರಭ,ನಿಖಿಲ್ ವಿಕ್ರಂ,ಮೊಹಮ್ಮದ್ ಹಾಗೂ ಉತ್ತಮ ಮಹಿಳಾ ಆಟಗಾರರು ಪ್ರಶಸ್ತಿಯನ್ನು  ಸ್ನೇಹಶ್ರೀ,ಹರ್ಷಿಣಿ, ಶ್ರೀ,ದಿಶಾ,ಕಾವ್ಯಶ್ರೀ ಹಾಗೂ ಅನುಭವಿ ಆಟಗಾರನಾಗಿ  ಶ್ರೀಧರ್ ರೈ ಬಿ ಇವರನ್ನು ಗೌರವಿಸಲಾಯಿತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

20 − 9 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you