ಸ್ಪೋರ್ಟ್ಸ್ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ- ಏಳು ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ...

ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ- ಏಳು ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ವಿತರಣೆ

-

- Advertisment -spot_img
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ
ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ www.tornelo.com ಎಂಬ ಪ್ಲಾಟ್ಫಾರ್ಮ್ ಮುಖೇನ  ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟವನ್ನು ದಿನಾಂಕ 03-10-2021 ಆದಿತ್ಯವಾರದಂದು ಆಯೋಜಿಸಿತ್ತು.
ಈ ಸ್ಪರ್ಧೆಯಲ್ಲಿ ಒಟ್ಟು ಬಹುಮಾನ ನಿಧಿ 50,000/- ಆಗಿತ್ತು.ಗ್ರಾಂಡ್ ಮಾಸ್ಟರ್ ಆರ್ .ಆರ್ ಲಕ್ಷ್ಮಣ್ , ಅಂತಾರಾಷ್ಟ್ರೀಯ ಮಾಸ್ಟರ್ ಪಿ. ಡಿ. ಎಸ್  ಗಿರಿನಾಥ್, ತಮಿಳುನಾಡಿನ ಹರಿಕೃಷ್ಣನ್.ಎ ಹಾಗೂ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಚೆಸ್ ಆಟಗಾರರು  ಸೇರಿದಂತೆ ಭಾರತದ ಎಲ್ಲೆಡೆಯಿಂದ ಒಟ್ಟು 150ಕ್ಕೂ  ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ಸ್ಪರ್ಧೆಗೆ ಮೆರುಗು ತಂದು ಸ್ಪರ್ಧೆಯ ಭರ್ಜರಿ ಯಶಸ್ಸಿಗೆ ಕಾರಣರಾದರು. ಸ್ಪರ್ಧೆಯಲ್ಲಿ ಮುಖ್ಯ ಬಹುಮಾನವನ್ನು ಜಿ.ಎಂ ಲಕ್ಷ್ಮಣ್ ಆರ್.ಆರ್, ಕೌಸ್ತವ್ ಕುಂಡು,ಸಾತ್ವಿಕ್ ಅಡಿಗ, ಹರಿಕೃಷ್ಣನ್ ಎ.ಆರ್, ಗಿರಿನಾಥ್ ಪಿ. ಡಿ.ಎಸ್, ಹರಿಗಣೇಶ್ .ಟಿ,ಮನಿ ಭಾರತಿ,ರಾಮ್ ಎಸ್ ಕೃಷ್ಣನ್, ಅರ್ಪನ್ ದಾಸ್,ಫೆಮಿಲ್ ಚೆಲ್ಲದುರೈ, ಥೋಲ್ ಕಪ್ಪಿಯಾನ್,ಶಿವ.ಎಸ್,ಗುರು ಪ್ರಕಾಶ್,ಬದ್ರಿ ನಾರಾಯಣ್ ಕುಮಾರನ್,ವಿಶಾಲ್. ವಿ, ಕಾರ್ತಿಕೇಯ. ಪಿ,ಮೆಲ್ವಿನ್ ಕಾರ್ಡೋಝ,ಕವಿನ್,ಶಶಾಂಕ್ ,ಸ್ವಾತಿ ಪ್ರಶಸ್ತಿಗಳನ್ನು ಪಡೆದುಕೊಂಡರೆ ,ಏಳು ವರ್ಷ  ಕೆಳಗಿನ ವಯೋಮಿತಿ ವಿಭಾಗದಲ್ಲಿ ಅರ್ಜುನ್ ಸಿಂಗ್,ರಮೇಶ್ ರೆಡ್ಡಿ, ಧ್ರುವ್ ದಿಲೀಪ್, ಚರಿತ್,ಲಿಯೋ ಜೋಸೆಫ್, ವೇದಾಂತ್ ನಾಯಕ್, ಎನ್ ಮಲಿನ್ ಲೊನಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ಒಂಭತ್ತು ವರ್ಷ ಕೆಳಗಿನ ವಯೋಮಿತಿ ವಿಭಾಗದಲ್ಲಿ  ಆರಭಿ ಮಧುಕರ್,ರಿತೇಶ್, ಸಾತ್ವಿ,ವಿಶ್ವನಾಥ್, ಪರಿಣಿತ್ ಗೌಡ,ಸರಸ್ ಸಮ್ಮರ್,ಅನ್ವಿತಾ,ವಿಶಾಕ್ ಆಚಾರ್ಯ ಪ್ರಶಸ್ತಿಯನ್ನು ಪಡೆದುಕೊಂಡರು.ಹನ್ನೊಂದು ವರ್ಷ ಕೆಳಗಿನ ವಯೋಮಿತಿ ವಿಭಾಗದಲ್ಲಿ  ಕೌಶಲ್,ಜಾಕೆ ,ಸಂಜಯ್,ಸಾಯಿ ಸರ್ವೇಶ್, ಅನಧಿ ಪಿ,ಅಭಿನೀಥ್ ಭಟ್,ರುದ್ರ ರಾಜೀವ್  ಹಾಗೂ ಹದಿಮೂರು ವರ್ಷ  ಕೆಳಗಿನ ವಯೋಮಿತಿ ವಿಭಾಗದಲ್ಲಿ  ಶ್ರೀಹರಿ, ಶೌನ್,ಹೈದರ್,ಅಶ್ವಥ್,ಪ್ರಣವ್,ಅರವಿಂದ್,ಅಭಿನವ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.ಹದಿನಾರು ವರ್ಷ ಕೆಳಗಿನ ವಯೋಮಿತಿ ವಿಭಾಗದಲ್ಲಿ ಆಶಿಷ್,ಗೌತಮ್,ಕಾನಿಷ್ಕ, ಶ್ರೀಅಂಶ್,ಶ್ರೀಕರ ಪ್ರಭ,ನಿಖಿಲ್ ವಿಕ್ರಂ,ಮೊಹಮ್ಮದ್ ಹಾಗೂ ಉತ್ತಮ ಮಹಿಳಾ ಆಟಗಾರರು ಪ್ರಶಸ್ತಿಯನ್ನು  ಸ್ನೇಹಶ್ರೀ,ಹರ್ಷಿಣಿ, ಶ್ರೀ,ದಿಶಾ,ಕಾವ್ಯಶ್ರೀ ಹಾಗೂ ಅನುಭವಿ ಆಟಗಾರನಾಗಿ  ಶ್ರೀಧರ್ ರೈ ಬಿ ಇವರನ್ನು ಗೌರವಿಸಲಾಯಿತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen − 8 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you