10.6 C
London
Thursday, March 28, 2024
Homeಕಬಡ್ಡಿಪ್ರೊ ಕಬಡ್ಡಿ ಪಂದ್ಯಾಟ 2020

ಪ್ರೊ ಕಬಡ್ಡಿ ಪಂದ್ಯಾಟ 2020

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img

 

ಅಕಾಲಿಕವಾಗಿ ಅಗಲಿದ ಚೇತನಗಳಾದ ಭರತ್ ಮತ್ತು ಯತೀಶ್ ಸ್ಮರಣಾರ್ಥ.

“ಸಂಗಮ್ ಫ್ರೆಂಡ್ಸ್ ಸಂಗಮ್” ವತಿಯಿಂದ ಸ್ಪಂದನ ಸೇವಾ ಸಮಿತಿ ಕೋಟ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಡುಪಿ ಜಿಲ್ಲೆ ಮತ್ತು ಬ್ರಹ್ಮಾವರ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ದಿ. ಭರತ್ ಮತ್ತು ದಿ. ಯತೀಶ್ ಸ್ಮರಣಾರ್ಥ ಹೊನಲು ಬೆಳಕಿನ 70 ಕೆ. ಜಿ. ವಿಭಾಗದ ಮ್ಯಾಟ್ ಮಾದರಿಯ ಮುಕ್ತ “ಪ್ರೊ ಕಬಡ್ಡಿ ಪಂದ್ಯಾಟ 2020 ” ಇದೇ ಮಾರ್ಚ್ ತಿಂಗಳ 28 ರಂದು ಶಾಂಭವಿ ಶಾಲೆ ಮೈದಾನ ಕೋಟ ಇಲ್ಲಿ ಸಾಯಂಕಾಲ 6 ಗಂಟೆಯಿಂದ ನಡೆಯಲಿದೆ.

ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಸಂಜೆ 6 ಗಂಟೆಯ ಒಳಗೆ ಕಡ್ಡಾಯವಾಗಿ ಹಾಜರಾಗುವಂತೆ ಕೋರಲಾಗಿದೆ. ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನಿಯಮಗಳನ್ನು ಆಟಗಾರರು ಪಾಲಿಸಬೇಕು. ಯಾವುದೇ ಚರ್ಚೆಗೆ ಅವಕಾಶ ಇಲ್ಲದೆ ತೀರ್ಪುಗಾರರ ತೀರ್ಪು ಅಂತಿಮವಾಗಿದೆ ಎಂದು ತಿಳಿಸಲಾಗಿದೆ . ಅಶಿಸ್ತು ತೋರಿದ ತಂಡವನ್ನು ಪಂದ್ಯದಿಂದ ಕೈ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ. 33333
ದ್ವಿತೀಯ ಬಹುಮಾನ ರೂ. 22222
ತೃತೀಯ ಬಹುಮಾನ ರೂ 8888 ಮತ್ತು
ಚತುರ್ಥ ಬಹುಮಾನ ರೂ 8888, ಅಲ್ಲದೆ ಅತ್ಯುತ್ತಮ ದಾಳಿಗಾರ, ಅತ್ಯುತ್ತಮ ಹಿಡಿತಗಾರ, ಮತ್ತು ಅತ್ಯುತ್ತಮ ಸವ್ಯಸಾಚಿ ವಿಶೇಷ ಬಹುಮಾನ ಇದೆ.
“ಬದುಕು ಕತ್ತಲೆಗೆ ಮಿಣುಗು ದೀಪ ಆಗೋಣ ”
ಅನ್ನುವ ಆಶಯದೊಂದಿಗೆ ನಿಮ್ಮ ನೆರವನ್ನು ನೀಡಿ ಸಹಕರಿಸಬೇಕು ಎಂದು ಕೋರಿ ಕೊಳ್ಳುವ,

ಸ್ಪಂದನ ಸೇವಾ ಸಮಿತಿ
ಕರ್ನಾಟಕ ಬ್ಯಾಂಕ್ ಲಿಮಿಟೆಡ್
Ac no :412250010446601
IFSC :KAR0000412

ಕೆ ರಾಮಕೃಷ್ಣ ಆಚಾರ್ಯ
ಸ್ಪೋರ್ಟ್ಸ್ ಕನ್ನಡ ಜಾಲತಾಣ, ಉಡುಪಿ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

nineteen − 16 =