5 C
London
Wednesday, April 24, 2024
Homeಕ್ರಿಕೆಟ್ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

 

ತನ್ನ ವಿಶಿಷ್ಟ ಶೈಲಿಯ ಬೌಲಿಂಗ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂಲಕ ಆಲ್ ರೌಂಡ್ ಆಟಗಾರ ಅಂತ ಅನಿಸಿ ಕೊಂಡಿರುವ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ಪ್ರಸಿದ್ಧ ಟೆನಿಸ್ ಬಾಲ್ ಕ್ರಿಕೆಟ್ ಆಟಗಾರ ಉಡುಪಿಯ ಮೂಲತಃ ಕಾಪು ಸಮೀಪದ ಪಾಂಗಾಳ ನಿವಾಸಿ 32 ವರ್ಷ ವಯಸ್ಸಿನ ಪ್ರಶಾಂತ್ ಕುಮಾರ್ ಕ್ರಿಕೆಟ್ ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತುಮಕೂರಿನ ಕ್ರಿಕೆಟ್ ಅಂಗಳದಲ್ಲಿ ನಡೆದಿದೆ.

ಆ ದಿನದ ಪಂದ್ಯದಲ್ಲಿ ಸತತ ಸಿಕ್ಸರ್ ಬಾರಿಸುತ್ತಿದ್ದ ಇವರು ನೀರು ಕುಡಿದು ಮರುಕ್ಷಣ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಿತಾದರೂ ಕೂಡ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ತಂಡಗಳನ್ನು ಪ್ರತಿನಿಧಿಸಿದ್ಧ ಪ್ರಶಾಂತ್ ಬೆಂಗಳೂರು ಉದ್ಯೋಗಿ ಆಗಿದ್ದು ತಾಯಿ ಪತ್ನಿ ಮತ್ತು ಇಬ್ಬರು ಸಹೋದರರನ್ನು ಆಗಲಿದ್ದಾರೆ.

ಇನ್ನೊಬ್ಬ ಭರವಸೆಯ ಆಟಗಾರ ಮಂಗಳೂರಿನ ವಾಮಂಜೂರು ಮೂಲದ ಉಲ್ಲಾಸ್ ಮೆನೆಜಸ್. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಫೆಬ್ರುವರಿ 28 ರಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಒಬ್ಬ ಭರವಸೆಯ ಬೆಳಕು ಅನಿವಾಸಿ ಭಾರತೀಯರ ಪರವಾಗಿ ಯು ಎ ಇ ಯಲ್ಲಿ ಅನೇಕ ಸಂಸ್ಥೆಗಳ ಪರವಾಗಿ ಆಟ ಆಡಿರುವ ಈತ ಪಯಾರು ಪಂಟರ್ಸ್ ಪರವಾಗಿ ಆಡಿರುವ ಒಬ್ಬ ಒಳ್ಳೆಯ ಕಲಾವಿದ ಕೂಡ ಹೌದು.

ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮರೆಯಾದ ಆಟಗಾರರ ಅತ್ಮಕ್ಕೆ ಶಾಂತಿ ಸಿಗಲಿ. ಮತ್ತೊಮ್ಮೆ ಈ ಆಟಗಾರರು ಹುಟ್ಟಿ ಬರಲಿ ಅನ್ನುವ ಹಾರೈಕೆ.
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ
ಕೋಟ ರಾಮಕೃಷ್ಣ ಆಚಾರ್ಯ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

1 + fourteen =