ಕ್ರಿಕೆಟ್ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

-

- Advertisment -spot_img

 

ತನ್ನ ವಿಶಿಷ್ಟ ಶೈಲಿಯ ಬೌಲಿಂಗ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂಲಕ ಆಲ್ ರೌಂಡ್ ಆಟಗಾರ ಅಂತ ಅನಿಸಿ ಕೊಂಡಿರುವ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ಪ್ರಸಿದ್ಧ ಟೆನಿಸ್ ಬಾಲ್ ಕ್ರಿಕೆಟ್ ಆಟಗಾರ ಉಡುಪಿಯ ಮೂಲತಃ ಕಾಪು ಸಮೀಪದ ಪಾಂಗಾಳ ನಿವಾಸಿ 32 ವರ್ಷ ವಯಸ್ಸಿನ ಪ್ರಶಾಂತ್ ಕುಮಾರ್ ಕ್ರಿಕೆಟ್ ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತುಮಕೂರಿನ ಕ್ರಿಕೆಟ್ ಅಂಗಳದಲ್ಲಿ ನಡೆದಿದೆ.

ಆ ದಿನದ ಪಂದ್ಯದಲ್ಲಿ ಸತತ ಸಿಕ್ಸರ್ ಬಾರಿಸುತ್ತಿದ್ದ ಇವರು ನೀರು ಕುಡಿದು ಮರುಕ್ಷಣ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಿತಾದರೂ ಕೂಡ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ತಂಡಗಳನ್ನು ಪ್ರತಿನಿಧಿಸಿದ್ಧ ಪ್ರಶಾಂತ್ ಬೆಂಗಳೂರು ಉದ್ಯೋಗಿ ಆಗಿದ್ದು ತಾಯಿ ಪತ್ನಿ ಮತ್ತು ಇಬ್ಬರು ಸಹೋದರರನ್ನು ಆಗಲಿದ್ದಾರೆ.

ಇನ್ನೊಬ್ಬ ಭರವಸೆಯ ಆಟಗಾರ ಮಂಗಳೂರಿನ ವಾಮಂಜೂರು ಮೂಲದ ಉಲ್ಲಾಸ್ ಮೆನೆಜಸ್. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಫೆಬ್ರುವರಿ 28 ರಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಒಬ್ಬ ಭರವಸೆಯ ಬೆಳಕು ಅನಿವಾಸಿ ಭಾರತೀಯರ ಪರವಾಗಿ ಯು ಎ ಇ ಯಲ್ಲಿ ಅನೇಕ ಸಂಸ್ಥೆಗಳ ಪರವಾಗಿ ಆಟ ಆಡಿರುವ ಈತ ಪಯಾರು ಪಂಟರ್ಸ್ ಪರವಾಗಿ ಆಡಿರುವ ಒಬ್ಬ ಒಳ್ಳೆಯ ಕಲಾವಿದ ಕೂಡ ಹೌದು.

ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮರೆಯಾದ ಆಟಗಾರರ ಅತ್ಮಕ್ಕೆ ಶಾಂತಿ ಸಿಗಲಿ. ಮತ್ತೊಮ್ಮೆ ಈ ಆಟಗಾರರು ಹುಟ್ಟಿ ಬರಲಿ ಅನ್ನುವ ಹಾರೈಕೆ.
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ
ಕೋಟ ರಾಮಕೃಷ್ಣ ಆಚಾರ್ಯ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 5 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you