ಕ್ರಿಕೆಟ್ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

-

- Advertisment -spot_img

 

ತನ್ನ ವಿಶಿಷ್ಟ ಶೈಲಿಯ ಬೌಲಿಂಗ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂಲಕ ಆಲ್ ರೌಂಡ್ ಆಟಗಾರ ಅಂತ ಅನಿಸಿ ಕೊಂಡಿರುವ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ಪ್ರಸಿದ್ಧ ಟೆನಿಸ್ ಬಾಲ್ ಕ್ರಿಕೆಟ್ ಆಟಗಾರ ಉಡುಪಿಯ ಮೂಲತಃ ಕಾಪು ಸಮೀಪದ ಪಾಂಗಾಳ ನಿವಾಸಿ 32 ವರ್ಷ ವಯಸ್ಸಿನ ಪ್ರಶಾಂತ್ ಕುಮಾರ್ ಕ್ರಿಕೆಟ್ ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತುಮಕೂರಿನ ಕ್ರಿಕೆಟ್ ಅಂಗಳದಲ್ಲಿ ನಡೆದಿದೆ.

ಆ ದಿನದ ಪಂದ್ಯದಲ್ಲಿ ಸತತ ಸಿಕ್ಸರ್ ಬಾರಿಸುತ್ತಿದ್ದ ಇವರು ನೀರು ಕುಡಿದು ಮರುಕ್ಷಣ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಿತಾದರೂ ಕೂಡ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ತಂಡಗಳನ್ನು ಪ್ರತಿನಿಧಿಸಿದ್ಧ ಪ್ರಶಾಂತ್ ಬೆಂಗಳೂರು ಉದ್ಯೋಗಿ ಆಗಿದ್ದು ತಾಯಿ ಪತ್ನಿ ಮತ್ತು ಇಬ್ಬರು ಸಹೋದರರನ್ನು ಆಗಲಿದ್ದಾರೆ.

ಇನ್ನೊಬ್ಬ ಭರವಸೆಯ ಆಟಗಾರ ಮಂಗಳೂರಿನ ವಾಮಂಜೂರು ಮೂಲದ ಉಲ್ಲಾಸ್ ಮೆನೆಜಸ್. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಫೆಬ್ರುವರಿ 28 ರಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಒಬ್ಬ ಭರವಸೆಯ ಬೆಳಕು ಅನಿವಾಸಿ ಭಾರತೀಯರ ಪರವಾಗಿ ಯು ಎ ಇ ಯಲ್ಲಿ ಅನೇಕ ಸಂಸ್ಥೆಗಳ ಪರವಾಗಿ ಆಟ ಆಡಿರುವ ಈತ ಪಯಾರು ಪಂಟರ್ಸ್ ಪರವಾಗಿ ಆಡಿರುವ ಒಬ್ಬ ಒಳ್ಳೆಯ ಕಲಾವಿದ ಕೂಡ ಹೌದು.

ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮರೆಯಾದ ಆಟಗಾರರ ಅತ್ಮಕ್ಕೆ ಶಾಂತಿ ಸಿಗಲಿ. ಮತ್ತೊಮ್ಮೆ ಈ ಆಟಗಾರರು ಹುಟ್ಟಿ ಬರಲಿ ಅನ್ನುವ ಹಾರೈಕೆ.
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ
ಕೋಟ ರಾಮಕೃಷ್ಣ ಆಚಾರ್ಯ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 2 =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you