ಕ್ರಿಕೆಟ್ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

ಮರೆಯಾದ ಭರವಸೆಯ ಕ್ರಿಕೆಟ್ ಕ್ಷೇತ್ರದ ಮಾಣಿಕ್ಯಗಳು

-

- Advertisment -spot_img

 

ತನ್ನ ವಿಶಿಷ್ಟ ಶೈಲಿಯ ಬೌಲಿಂಗ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂಲಕ ಆಲ್ ರೌಂಡ್ ಆಟಗಾರ ಅಂತ ಅನಿಸಿ ಕೊಂಡಿರುವ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ಪ್ರಸಿದ್ಧ ಟೆನಿಸ್ ಬಾಲ್ ಕ್ರಿಕೆಟ್ ಆಟಗಾರ ಉಡುಪಿಯ ಮೂಲತಃ ಕಾಪು ಸಮೀಪದ ಪಾಂಗಾಳ ನಿವಾಸಿ 32 ವರ್ಷ ವಯಸ್ಸಿನ ಪ್ರಶಾಂತ್ ಕುಮಾರ್ ಕ್ರಿಕೆಟ್ ಆಟ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತುಮಕೂರಿನ ಕ್ರಿಕೆಟ್ ಅಂಗಳದಲ್ಲಿ ನಡೆದಿದೆ.

ಆ ದಿನದ ಪಂದ್ಯದಲ್ಲಿ ಸತತ ಸಿಕ್ಸರ್ ಬಾರಿಸುತ್ತಿದ್ದ ಇವರು ನೀರು ಕುಡಿದು ಮರುಕ್ಷಣ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಿತಾದರೂ ಕೂಡ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ತಂಡಗಳನ್ನು ಪ್ರತಿನಿಧಿಸಿದ್ಧ ಪ್ರಶಾಂತ್ ಬೆಂಗಳೂರು ಉದ್ಯೋಗಿ ಆಗಿದ್ದು ತಾಯಿ ಪತ್ನಿ ಮತ್ತು ಇಬ್ಬರು ಸಹೋದರರನ್ನು ಆಗಲಿದ್ದಾರೆ.

ಇನ್ನೊಬ್ಬ ಭರವಸೆಯ ಆಟಗಾರ ಮಂಗಳೂರಿನ ವಾಮಂಜೂರು ಮೂಲದ ಉಲ್ಲಾಸ್ ಮೆನೆಜಸ್. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಫೆಬ್ರುವರಿ 28 ರಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಒಬ್ಬ ಭರವಸೆಯ ಬೆಳಕು ಅನಿವಾಸಿ ಭಾರತೀಯರ ಪರವಾಗಿ ಯು ಎ ಇ ಯಲ್ಲಿ ಅನೇಕ ಸಂಸ್ಥೆಗಳ ಪರವಾಗಿ ಆಟ ಆಡಿರುವ ಈತ ಪಯಾರು ಪಂಟರ್ಸ್ ಪರವಾಗಿ ಆಡಿರುವ ಒಬ್ಬ ಒಳ್ಳೆಯ ಕಲಾವಿದ ಕೂಡ ಹೌದು.

ಜೊತೆಗೆ ಹಲವಾರು ಕಾರ್ಯಕ್ರಮಗಳಿಗೆ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮರೆಯಾದ ಆಟಗಾರರ ಅತ್ಮಕ್ಕೆ ಶಾಂತಿ ಸಿಗಲಿ. ಮತ್ತೊಮ್ಮೆ ಈ ಆಟಗಾರರು ಹುಟ್ಟಿ ಬರಲಿ ಅನ್ನುವ ಹಾರೈಕೆ.
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ
ಕೋಟ ರಾಮಕೃಷ್ಣ ಆಚಾರ್ಯ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

10 + fourteen =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you