ಕ್ರಿಕೆಟ್ಮತ್ತೆ ವಿರಾಟ ದರ್ಶನ... ಸೂಪರ್ ಕಿಂಗ್ಸ್ ವಿರುದ್ಧ R.C.B ಗೆ ಸೂಪರ್...

ಮತ್ತೆ ವಿರಾಟ ದರ್ಶನ… ಸೂಪರ್ ಕಿಂಗ್ಸ್ ವಿರುದ್ಧ R.C.B ಗೆ ಸೂಪರ್ ಜಯ

-

- Advertisment -spot_img
ಐ.ಪಿ.ಎಲ್ ಹಣಾಹಣಿಯ ಎರಡು ಬಲಿಷ್ಠ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧವಾಗಿ  ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಬಹುಕುತೂಹಲಕಾರಿ ಪಂದ್ಯದಲ್ಲಿ R.C.B ತನ್ನ ಸರ್ವಾಂಗೀಣ ಪ್ರದರ್ಶನದೊಂದಿಗೆ ಅಧಿಕಾರಯುತವಾದ ಗೆಲುವನ್ನು ದಾಖಲಿಸಿತು
.
ಚಾಂಪಿಯನ್ ಕ್ಯಾಪ್ಟನ್ ವಿರುದ್ದವಾಗಿ  ಚಾಂಪಿಯನ್ ಬ್ಯಾಟ್ಸ್ ಮನ್ ಸೊಗಸಾದ ಆಟ ತಂಡಕ್ಕೆ ಜಯವನ್ನು ತಂದುಕೊಟ್ಟಿತು.
ಟಾಸ್ ಅನ್ನು ಜಯಿಸಿದ ಕೊಹ್ಲಿ  ದೊಡ್ಡ ಮೊತ್ತವನ್ನು ಪೇರಿಸುವ ಸಲುವಾಗಿ  ಮೊದಲು ಬ್ಯಾಟಿಂಗ್ ನ್ನು ಆಯ್ದುಕೊಂಡು ಬಹುದೊಡ್ಡ ಗುರಿಯನ್ನು ನೀಡಬೇಕೆಂದು ತಮ್ಮ ನಿರ್ಣಯವನ್ನು ಸಮರ್ಥಿಸಿಕೊಳ್ಳಬೇಕೆಂಬ ಹೊತ್ತಿಗೆ c.s.k, ಯ ಬೌಲರ್ ಗಳು r.c.b ದಾಂಡಿಗರನ್ನು ಬಲವಾಗಿ ಕಾಡಿದ್ದರು.
ಆ ಹೊತ್ತಿಗೆ  ಎಂದಿನಂತೆ ತನ್ನ ಸ್ಪೋಟಕ ಬ್ಯಾಂಟಿಂಗ್ ನ ಮೂಲಕ ಕೊಹ್ಲಿಯ ಆರ್ಭಟ ಚೈನ್ನೈ ತಂಡದ ತಂತ್ರವನ್ನು ತೆಲೆಕೆಳಗೆ ಮಾಡಿಬಿಟ್ಟಿತ್ತು.  ಭರ್ಜರಿ ಬ್ಯಾಟಿಂಗ್ ಮೂಲಕ ತನ್ನನ್ನು ಟೀಕಿಸುತ್ತಿದ್ದವರಿಗೆ ಕೊಹ್ಲಿಯ ಉತ್ತರ ರವಾನೆಯಾಯಿತು. 170 ರ ಗುರಿಯನ್ನು ತಲುಪಬೇಕಿದ್ದ ಚೆನ್ನೈ ಮತ್ತೆ ತನ್ನ ಬಿರುಸಿನ ಬ್ಯಾಟಿಂಗ್ ಹಾಗೂ ಹೊಂದಾಣಿಕೆ ಕೊರತೆಯನ್ನು ಅನುಭವಿಸಿತು. .ಧೋನಿಯ ನಾಯಕತ್ವದ ಜಾಣ್ಮೆ ಮೊದಮೊದಲು ಪಂದ್ಯದ ಮೇಲೆ ಹಿಡಿತವನ್ನು ಸಾಧಿಸಿದರೂ ಕೊಹ್ಲಿಯ ಅಬ್ಬರದ ನಡುವೆ ನಿರಸ ಪ್ರದರ್ಶನದೊಂದಿಗೆ ಧೋನಿ ಬಳಗ ಕೊಹ್ಲಿ ಬಳಗಕ್ಕೆ ಶರಣಾಯಿತು. ಈ ಹಂತದಲ್ಲಿ ಪ್ರಬಲ ದಾಳಿಯನ್ನು ಸಂಘಟಿಸಿದ R.C.B ಬೌಲರ್ ಗಳು ತಮ್ಮ ನೈಜ ತಾಕತ್ತನ್ನು ತೋರ್ಪಡಿಸಿದರು. ಅತ್ಯುತ್ತಮ  ಕ್ಷೇತ್ರರಕ್ಷಣೆಯು R.C.B ಬೌಲಿಂಗ್ ಗೆ ಪ್ರಮುಖ ಸಾಥ್ ನೀಡಿತು. ಧೋನಿಎಂಬ  ಚಾಂಪಿಯನ್ ಕ್ಯಾಪ್ಟನ್ ನ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿ ಕೊಹ್ಲಿ ಎಂಬ ಚಾಂಪಿಯನ್ ಆಟಗಾರನ ತಂಡ ತನ್ನ ಸರ್ವಾಂಗೀಣ ಪ್ರದರ್ಶನವನ್ನು ತೋರಿ  ಪಂದ್ಯವನ್ನು ಗೆದ್ದು ಅಭಿಮಾನಿಗಳ ಸಂತಸವನ್ನು ಹೆಚ್ಚಿಸಿತು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 + 19 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you