ಕ್ರಿಕೆಟ್ರಾಹುಲ್‌ಗೆ ಆಗಿದ್ದು ಅನ್ಯಾಯದ ಪರಮಾವಧಿ!

ರಾಹುಲ್‌ಗೆ ಆಗಿದ್ದು ಅನ್ಯಾಯದ ಪರಮಾವಧಿ!

-

- Advertisment -spot_img

ರಾಹುಲ್‌ಗೆ ಆಗಿದ್ದು ಅನ್ಯಾಯದ ಪರಮಾವಧಿ!

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ವೈಟ್ ವಾಶ್ ಆಗಿದೆ. ಎರಡನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಅವರನ್ನು ಏಕಾಏಕಿ ತೆಗೆದುಹಾಕಲಾಗಿತ್ತು.

ಟೆಸ್ಟ್ ಕ್ರಿಕೆಟ್‌ನಲ್ಲಿ ಕೆಎಲ್ ರಾಹುಲ್ ಉತ್ತಮವಾಗಿ ಆಡದಿರುವುದು ಇದಕ್ಕೆ ಕಾರಣವಂತೆ. ಆದ್ದರಿಂದ ಮೊದಲ ಟೆಸ್ಟ್ ಪಂದ್ಯದಲ್ಲಿ 150 ರನ್ ಗಳಿಸಿದ್ದ ಸರ್ಫಾರಾಜ್ ಖಾನ್ ಗೆ ಅವಕಾಶ ನೀಡಲಾಗಿತ್ತು. ಆದರೆ ಮುಂದಿನ ಎರಡು ಟೆಸ್ಟ್‌ಗಳಲ್ಲಿ ಸರ್ಫಾರಾಜ್ ಖಾನ್ ಅವರ ಪ್ರದರ್ಶನ ಬೇರೆಯದೇ ಆಗಿತ್ತು.

ಕೆಎಲ್ ರಾಹುಲ್ ಉತ್ತಮ ಸ್ಕೋರ್ ಮಾಡದ ಕಾರಣ ಅವರನ್ನು ಕೈಬಿಡಲಾಗಿದೆಯಂತೆ. ಆದರೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕಳೆದ 10 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಕೇವಲ 325 ರನ್ ಗಳಿಸಿದ್ದಾರೆ. ಕೆಎಲ್ ರಾಹುಲ್ ಕಳೆದ 10 ಇನ್ನಿಂಗ್ಸ್‌ಗಳಲ್ಲಿ 339 ರನ್ ಗಳಿಸಿದ್ದಾರೆ. ಅಂದರೆ ರಾಹುಲ್ ವೈಯಕ್ತಿಕವಾಗಿ ರೋಹಿತ್ ಮತ್ತು ಕೊಹ್ಲಿ ಇವರಿಬ್ಬರು ಗಳಿಸಿದ ರನ್‌ಗಳಿಗಿಂತ ಹೆಚ್ಚು ರನ್ ಗಳಿಸಿದ್ದಾರೆ. ಆದರೆ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ತಂಡದಿಂದ ತೆಗೆದುಹಾಕದೆ ಕೆಎಲ್ ರಾಹುಲ್ ಅವರನ್ನು ತೆಗೆದುಹಾಕಲಾಗಿದೆ.

ಈ ಮೂಲಕ ಕೆಎಲ್ ರಾಹುಲ್ ಗೆ ಅನ್ಯಾಯವಾಗಿದೆ ಎಂಬುದು ಈಗ ಗೊತ್ತಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದು, ಬಿಸಿಸಿಐ ಪ್ರಚಾರದ ಉದ್ದೇಶದಿಂದ ಅವರನ್ನು ಕೈಬಿಡದಂತೆ ರಕ್ಷಿಸುತ್ತಿದೆ, ಆದರೆ ಕೆಎಲ್ ರಾಹುಲ್ ಅವರ ಕಡಿಮೆ ಅಭಿಮಾನಿಗಳ ಕಾರಣದಿಂದ ಕೈಬಿಡಲಾಗಿದೆ ಎಂದು ಅಭಿಪ್ರಾಯ.

ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆಟಗಾರರನ್ನು ಆಡಿಸುವ ಬದಲು, ಉತ್ತಮವಾಗಿ ಆಡುವ ಆಟಗಾರರನ್ನು ಮೈದಾನಕ್ಕಿಳಿಸಬೇಕು. ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಕೆಎಲ್ ರಾಹುಲ್ 68 ರನ್ ಗಳಿಸಿದ್ದರು. ಆದರೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಿರಂತರವಾಗಿ ಎಡವುತ್ತಿದ್ದಾರೆ, ಹೀಗಾಗಿ ರಾಹುಲ್ ಅವರನ್ನು ತೆಗೆದುಹಾಕುವ ಬದಲು ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ಅವರನ್ನು ತಂಡದಿಂದ ತೆಗೆದುಹಾಕಬೇಕು ಎಂದು ಸಲಹೆ.

LEAVE A REPLY

Please enter your comment!
Please enter your name here

four × one =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you