5 C
London
Wednesday, April 24, 2024
Homeಕ್ರಿಕೆಟ್ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ನ್ಯೂ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಕೋಟೇಶ್ವರ ತಂಡ 74 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ
ಕ.ಪ.ಸ್ಕೂಲ್ ಕೋಟೇಶ್ವರದ ಅಂಗಣದಲ್ಲಿ ಸತತ 8 ನೇ ಬಾರಿ ಆಯೋಜಿಸಿದ್ದ ಕೆ.ಪಿ.ಎಲ್ -2020 ಪಂದ್ಯಾವಳಿಯ ಪ್ರಶಸ್ತಿಯನ್ನು ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡ ಜಯಿಸಿದೆ.

 

 

ಲೀಗ್ ಮಾದರಿಯಲ್ಲಿ ಸಾಗಿದ ಈ ಪಂದ್ಯಾವಳಿಯಲ್ಲಿ 4 ತಂಡಗಳು ಭಾಗವಹಿಸಿದ್ದು,ರೋಚಕ ಸೆಮಿಫೈನಲ್ ಪಂದ್ಯಗಳಲ್ಲಿ ಕ್ರಮವಾಗಿ ರೈಸಿಂಗ್ ಸ್ಟಾರ್, ಕೊಂಕಣ್ ಎಕ್ಸ್‌ಪ್ರೆಸ್ ತಂಡವನ್ನು,
ಮುದ್ದೇರಕಟ್ಟೆ ಲಯನ್ಸ್, ನಾಗಬನ ಚಾಲೆಂಜರ್ಸ್ ತಂಡವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತ್ತು.

ಅಂತಿಮವಾಗಿ ರೈಸಿಂಗ್ ಸ್ಟಾರ್ ತಂಡ ಮುದ್ದೇರಕಟ್ಟೆ ಲಯನ್ಸ್(M.K.S)ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ ರೂಪದಲ್ಲಿ 22,000

ನಗದು,
ಸ್ಥಾನಿ‌ ಮುದ್ದೇರಕಟ್ಟೆ ಲಯನ್ಸ್ ತಂಡ 11,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಸಚಿನ್ ಕೋಣಿ ಸರಣಿ ಶ್ರೇಷ್ಠ, ನಯಾಜ್ ಬೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಶರತ್ ಬೆಸ್ಟ್ ಬೌಲರ್ ಗೌರವಕ್ಕೆ ಪಾತ್ರರಾದರು.ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಧರ್,ಬಾಲಚಂದ್ರ, ಪ್ರವೀಣ್ ಹಾಗೂ ಯೂಸುಫ್


ಹಾಗೂ ತಂಡದ ಸದಸ್ಯರಾದ ರಾಜೇಶ್ ಪ್ರಭು,ಪುರುಷೋತ್ತಮ ಕಾಮತ್,ಸತೀಶ್ ಕಾಮತ್,ಜೀವನ್,ಸುಧಾಕರ್,
ರಜತ್ ಸುಮಂತ್,ನರೇಶ್ ಭಟ್,ಅಜಿತ್ ಆಚಾರ್ ಇನ್ನಿತರರು ಉಪಸ್ಥಿತರಿದ್ದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two × 2 =