ಕ್ರಿಕೆಟ್ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

-

- Advertisment -spot_img

ನ್ಯೂ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಕೋಟೇಶ್ವರ ತಂಡ 74 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ
ಕ.ಪ.ಸ್ಕೂಲ್ ಕೋಟೇಶ್ವರದ ಅಂಗಣದಲ್ಲಿ ಸತತ 8 ನೇ ಬಾರಿ ಆಯೋಜಿಸಿದ್ದ ಕೆ.ಪಿ.ಎಲ್ -2020 ಪಂದ್ಯಾವಳಿಯ ಪ್ರಶಸ್ತಿಯನ್ನು ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡ ಜಯಿಸಿದೆ.

 

 

ಲೀಗ್ ಮಾದರಿಯಲ್ಲಿ ಸಾಗಿದ ಈ ಪಂದ್ಯಾವಳಿಯಲ್ಲಿ 4 ತಂಡಗಳು ಭಾಗವಹಿಸಿದ್ದು,ರೋಚಕ ಸೆಮಿಫೈನಲ್ ಪಂದ್ಯಗಳಲ್ಲಿ ಕ್ರಮವಾಗಿ ರೈಸಿಂಗ್ ಸ್ಟಾರ್, ಕೊಂಕಣ್ ಎಕ್ಸ್‌ಪ್ರೆಸ್ ತಂಡವನ್ನು,
ಮುದ್ದೇರಕಟ್ಟೆ ಲಯನ್ಸ್, ನಾಗಬನ ಚಾಲೆಂಜರ್ಸ್ ತಂಡವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತ್ತು.

ಅಂತಿಮವಾಗಿ ರೈಸಿಂಗ್ ಸ್ಟಾರ್ ತಂಡ ಮುದ್ದೇರಕಟ್ಟೆ ಲಯನ್ಸ್(M.K.S)ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ ರೂಪದಲ್ಲಿ 22,000

ನಗದು,
ಸ್ಥಾನಿ‌ ಮುದ್ದೇರಕಟ್ಟೆ ಲಯನ್ಸ್ ತಂಡ 11,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.

ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಸಚಿನ್ ಕೋಣಿ ಸರಣಿ ಶ್ರೇಷ್ಠ, ನಯಾಜ್ ಬೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಶರತ್ ಬೆಸ್ಟ್ ಬೌಲರ್ ಗೌರವಕ್ಕೆ ಪಾತ್ರರಾದರು.ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಧರ್,ಬಾಲಚಂದ್ರ, ಪ್ರವೀಣ್ ಹಾಗೂ ಯೂಸುಫ್


ಹಾಗೂ ತಂಡದ ಸದಸ್ಯರಾದ ರಾಜೇಶ್ ಪ್ರಭು,ಪುರುಷೋತ್ತಮ ಕಾಮತ್,ಸತೀಶ್ ಕಾಮತ್,ಜೀವನ್,ಸುಧಾಕರ್,
ರಜತ್ ಸುಮಂತ್,ನರೇಶ್ ಭಟ್,ಅಜಿತ್ ಆಚಾರ್ ಇನ್ನಿತರರು ಉಪಸ್ಥಿತರಿದ್ದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 + seventeen =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you