17.6 C
London
Wednesday, May 15, 2024
Homeಕ್ರಿಕೆಟ್ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಶಾಲಾ ವಾರ್ಷಿಕ ಕ್ರೀಡೋತ್ಸವ

ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಶಾಲಾ ವಾರ್ಷಿಕ ಕ್ರೀಡೋತ್ಸವ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ರಾಮ್ಸನ್ ಸರಕಾರಿ ಪ್ರೌಢಶಾಲೆ_ಕಂಡ್ಲೂರು ಇಲ್ಲಿ 2019 -20 ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡೋತ್ಸವ ಶ್ರೀ ಸಾಮ್ರಾಟ್ ಶೆಟ್ಟಿ ಮಾನ್ಯ ಕಾರ್ಯಾಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು .

ಶ್ರೀಮತಿ ಜ್ಯೋತಿ .ಎಂ ಮಾನ್ಯ ಜಿಲ್ಲಾ ಪಂಚಾಯಿತಿ ಸದಸ್ಯರು ಧ್ವಜಾರೋಹಣ ನೆರವೇರಿಸಿದರು .

ಶ್ರೀ ರಂಜಿತ್ ಕುಮಾರ್ ಶೆಟ್ಟಿ,ಕ್ರೀಡಾಪಟು ಹಾಗೂ ಯುವ ಉದ್ಯಮಿಗಳು “ಶೆಟ್ಟಿ ಐಸ್ಪ್ಲಾಂಟ್” ಕುಂದಾಪುರ ಇವರು ಉದ್ಘಾಟಿಸಿದರು .
ಮುಖ್ಯ ಅತಿಥಿಗಳಾಗಿ ಕುಮಾರಿ ಅಂಬಿಕಾ ಮಾನ್ಯ ತಾಲೂಕು ಪಂಚಾಯಿತಿ ಸದಸ್ಯರು ,ಶ್ರೀ ರಾಜ್ ಕುಮಾರ್ ಮಾನ್ಯ ಉಪನಿರೀಕ್ಷಕರು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಕಂಡ್ಲೂರು .ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ರಾಘವೇಂದ್ರ ಶೆಟ್ಟಿ ಕಲ್ಲೋಳಿ ಮನೆ ,ಶ್ರೀ ರತ್ನಾಕರ ಕಂಡ್ಲೂರು ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶ್ರೀ ಅರುಣ್ ಹಾಗೂ ಶ್ರೀ ಆನಂದ್ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗಮ್ಮ ನಾಯಕ್ ಉಪಸ್ಥಿತರಿದ್ದರು .

ಕ್ರೀಡಾಂಗಣದಲ್ಲಿ ಗುಂಡೆಸೆದ ಮೂಲಕ ಉಪಸ್ಥಿತರಿದ್ದ ಗಣ್ಯರು ಉದ್ಘಾಟಿಸಿ ಶುಭ ಹಾರೈಸಿದರು .ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು .

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

10 − 5 =