ಕ್ರಿಕೆಟ್ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂಬೈಕರ್ ಬೌಲಿಂಗ್ ಕೋಚ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂಬೈಕರ್ ಬೌಲಿಂಗ್ ಕೋಚ್

-

- Advertisment -spot_img

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂಬೈಕರ್ ಬೌಲಿಂಗ್ ಕೋಚ್

ಐಪಿಎಲ್-2025ನೇ ಸಾಲಿನ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗುತ್ತಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಅವರನ್ನು ರಿಟೇನ್ ಮಾಡಿಕೊಂಡಿರುವ ಆರ್.ಸಿ.ಬಿ, ಮೆಗಾ ಆಕ್ಷನ್’ಗೆ ರೆಡಿಯಾಗುತ್ತಿದೆ.

ಈ ಮಧ್ಯೆ ಆರ್.ಸಿ.ಬಿ ತಂಡಕ್ಕೆ ಹೊಸ ಬೌಲಿಂಗ್ ಕೋಚ್ ಬಂದಿದ್ದಾರೆ. ಅವರೇ, ಮುಂಬೈನ ಓಂಕಾರ್ ಸಾಳ್ವಿ.

ಓಂಕಾರ್ ಸಾಳ್ವಿ ರಣಜಿ ಟ್ರೋಫಿ, ಇರಾನಿ ಕಪ್ ವಿಜೇತ ಮುಂಬೈ ತಂಡದ ಬೌಲಿಂಗ್ ಕೋಚ್ ಆಗಿದ್ದರು. ಇದೀಗ ಆರ್.ಸಿ.ಬಿ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿರುವ ದಿನೇಶ್ ಕಾರ್ತಿಕ್, ಮುಂಬೈನ ಓಂಕಾರ್ ಸಾಳ್ವಿ ಅವರನ್ನು ರಾಯಲ್ ಚಾಲೆಂಜರ್ಸ್ ತಂಡದ ಕೋಚಿಂಗ್ ಸ್ಟಾಫ್ ಆಗಿ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

RCB ಕೋಚಿಂಗ್ ಮತ್ತು ಸಹಾಯಕ ಸಿಬ್ಬಂದಿ
ಚೇರ್ಮನ್: ಪ್ರಥಮೇಶ್ ಮಿಶ್ರಾ
ಉಪಾಧ್ಯಕ್ಷ ಮತ್ತು ಮುಖ್ಯಸ್ಥ: ರಾಜೇಶ್ ಮೆನನ್
ಹೆಡ್ ಕೋಚ್: ಆ್ಯಂಡಿ ಫ್ಲವರ್
ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್: ದಿನೇಶ್ ಕಾರ್ತಿಕ್
ಬೌಲಿಂಗ್ ಕೋಚ್: ಓಂಕಾರ್ ಸಾಳ್ವಿ
ಫೀಲ್ಡಿಂಗ್ ಕೋಚ್ & ಟ್ಯಾಲೆಂಟ್ ಸ್ಕೌಟ್: ಮಲೋಲನ್ ರಂಗರಾಜನ್
ಹೆಡ್ ಆಫ್ ಮಾರ್ಕೆಟಿಂಗ್ & ರೆವೆನ್ಯೂ: ನಿಖಿಲ್ ಸೋಸಲೆ
ಹೆಡ್ ಆಫ್ ಕಂಟೆಂಟ್ & ಡಿಜಿಟಲ್: ಅಜಿತ್ ರಾಮಮೂರ್ತಿ
ಡೈರೆಕ್ಟರ್ ಆಫ್ ಕ್ರಿಕೆಟ್ ಆಪರೇಷನ್ಸ್: ಮೊ ಬೊಬಾಟ್
ಸ್ಟ್ರೆಂತ್ & ಕಂಡಿಷನಿಂಗ್ ಕೋಚ್: ಶಂಕರ್ ಬಸು
ಟೀಮ್ ಫಿಸಿಯೊ: ಇವಾನ್ ಸ್ಪೀಚ್ಲೀ
ಟೀಮ್ ಅನಾಲಿಸ್ಟ್: ಫ್ರೆಡ್ಡೀ ವಿಲ್ಡೇ
ಸ್ಪೋರ್ಟ್ಸ್ ಮಸಾಜ್ ಥೆರಪಿಸ್ಟ್: ನವನೀತಾ ಗೌತಮ್
ಮ್ಯಾಸಿಯರ್ & ಕೇರ್ ಟೇಕರ್: ರಮೇಶ್ ಮಾನೆ
ಮಾಸಿಯರ್: ಮಂಗೇಶ್
ವೆಲ್’ನೆಸ್ ಎಕ್ಸ್’ಪರ್ಟ್: ಡಾ.ಚೈತನ್ಯ ಶ್ರೀಧರ್

LEAVE A REPLY

Please enter your comment!
Please enter your name here

10 + 4 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you