ಕ್ರಿಕೆಟ್ತಂದೆಯನ್ನು ಮಾಲೀಕನನ್ನಾಗಿಸಿದ ಮಗ; ಯಶಸ್ಸು ಎಂದರೆ ಇದೇ!

ತಂದೆಯನ್ನು ಮಾಲೀಕನನ್ನಾಗಿಸಿದ ಮಗ; ಯಶಸ್ಸು ಎಂದರೆ ಇದೇ!

-

- Advertisment -spot_img

ತಂದೆಯನ್ನು ಮಾಲೀಕನನ್ನಾಗಿಸಿದ ಮಗ; ಯಶಸ್ಸು ಎಂದರೆ ಇದೇ!

ಟೀಂ ಇಂಡಿಯಾದ ಯುವ ಸೆನ್ಸೇಷನ್ , ಕೋಲ್ಕತ್ತಾ ನೈಟ್ ರೈಡರ್ಸ್ ಸ್ಟಾರ್ ಬ್ಯಾಟ್ಸ್ ಮನ್ ರಿಂಕು ಸಿಂಗ್ ದುಬಾರಿ ಮನೆ ಖರೀದಿಸಿದ್ದಾರೆ. ಐಪಿಎಲ್ 2025 ರ ಮೆಗಾ ಹರಾಜಿನ ಸಂದರ್ಭದಲ್ಲಿ, ರಿಂಕು ಸಿಂಗ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ರೂ. 13 ಕೋಟಿ ಭಾರೀ ಬೆಲೆಗೆ ಅವರನ್ನು ಉಳಿಸಿಕೊಂಡಿದ್ದು ಗೊತ್ತೇ ಇದೆ.

ರಿಟೆನ್ಶನ್ ಲಿಸ್ಟ್ ಬಿಡುಗಡೆಯಾದ ಕೆಲ ದಿನಗಳ ನಂತರ ರಿಂಕು ಸಿಂಗ್  ರೂ. 3.5 ಕೋಟಿಗೆ ಐಷಾರಾಮಿ ಮನೆ ಖರೀದಿಸಿದ್ದಾರೆ. ಅವರು ಉತ್ತರ ಪ್ರದೇಶದ ಅಲಿಘರ್‌ನಲ್ಲಿರುವ ಅತ್ಯಂತ ದುಬಾರಿ ಓಝೋನ್ ಸಿಟಿಯಲ್ಲಿ ಬಂಗಲೆಯನ್ನು ಖರೀದಿಸಿದರು. ರಿಂಕು ಸಿಂಗ್ ಅವರ ತಂದೆ ಈ ಓಝೋನ್ ನಗರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸುತ್ತಿದ್ದರು.

ಇದೀಗ ಅದೇ ಏರಿಯಾದಲ್ಲಿ ಮನೆ ಖರೀದಿಸಿರುವ ರಿಂಕು ಸಿಂಗ್, ತಂದೆಯನ್ನು ಮಾಲೀಕನನ್ನಾಗಿಸಿದ್ದಾರೆ. ಯಶಸ್ಸು ಎಂದರೆ ಇದೇ.ಅತ್ಯಂತ ಬಡ ಕುಟುಂಬದಿಂದ ಬಂದಿರುವ ರಿಂಕು ಸಿಂಗ್ ತಮ್ಮ ಸೆನ್ಸೇಷನಲ್ ಬ್ಯಾಟಿಂಗ್‌ನಿಂದ ಸ್ಟಾರ್ ಬ್ಯಾಟ್ಸ್‌ಮನ್ ಎಂದು ಗುರುತಿಸಲ್ಪಟ್ಟರು. ಐಪಿಎಲ್ 2023 ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ ಪರವಾಗಿ ನಡೆದ ಪಂದ್ಯದಲ್ಲಿ ಯಶ್ ದಯಾಳ್ ಅವರ ಕೊನೆಯ ಓವರ್‌ನಲ್ಲಿ ಸತತ 5 ಸಿಕ್ಸರ್‌ಗಳನ್ನು ಬಾರಿಸಿ ಕೆಕೆಆರ್ ಅನ್ನು ಗೆಲ್ಲಿಸಿದ್ದರು.

ಈ ಇನ್ನಿಂಗ್ಸ್ ರಿಂಕು ಸಿಂಗ್ ಗೆ ಉತ್ತಮ ಮನ್ನಣೆ ತಂದುಕೊಟ್ಟಿತು. ಸ್ಟಾರ್ ಪಟ್ಟದ ಹೊರತಾಗಿಯೂ ರಿಂಕು ಸಿಂಗ್ ಕೆಕೆಆರ್ ತಂಡದಲ್ಲಿಯೇ ಉಳಿದರು. ಹಾಗಾಗಿ ಕಳೆದ ಸೀಸನ್ ನಲ್ಲಿ ರೂ. 55 ಲಕ್ಷ ಸಂಬಳ ಮಾತ್ರ ಪಡೆದಿದ್ದರು.ಇತ್ತೀಚಿನ ರಿಟೆನ್ಶನ್ ನಲ್ಲಿ  ಅವರ ಸಂಬಳ ರೂ. 13 ಪ್ಲಸ್ ಪಟ್ಟು ಹೆಚ್ಚಾಗಿದೆ.

LEAVE A REPLY

Please enter your comment!
Please enter your name here

four × 2 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you