ಕ್ರಿಕೆಟ್ಶ್ರೀ ವಿಷ್ಣು ಕ್ರಿಕೆಟರ್ಸ್ ಕರ್ವಾಲು ಆಶ್ರಯದಲ್ಲಿ ಆರ್.ಎಸ್.ಬಿ ಪ್ರೀಮಿಯರ್‌ ಲೀಗ್-3

ಶ್ರೀ ವಿಷ್ಣು ಕ್ರಿಕೆಟರ್ಸ್ ಕರ್ವಾಲು ಆಶ್ರಯದಲ್ಲಿ ಆರ್.ಎಸ್.ಬಿ ಪ್ರೀಮಿಯರ್‌ ಲೀಗ್-3

-

- Advertisment -spot_img

ಶ್ರೀ ವಿಷ್ಣು ಕ್ರಿಕೆಟರ್ಸ್ ಕರ್ವಾಲು ಆಶ್ರಯದಲ್ಲಿ ಆರ್.ಎಸ್.ಬಿ ಪ್ರೀಮಿಯರ್‌ ಲೀಗ್-3

ಉಡುಪಿ-ಶ್ರೀ ವಿಷ್ಣು ಕ್ರಿಕೆಟರ್ಸ್ ಕರ್ವಾಲು ಇವರ ಆಶ್ರಯದಲ್ಲಿ ಆರ್.ಎಸ್.ಬಿ ಸಮಾಜ ಬಾಂಧವರಿಗಾಗಿ ಸಮಾಜದ 10 ಫ್ರಾಂಚೈಸಿಗಳ ನಡುವೆ ಸೀಮಿತ ಓವರ್ ಗಳ ಲೀಗ್ ಮಾದರಿಯ ಪಂದ್ಯಾವಳಿ ಆರ್.ಎಸ್.ಬಿ ಪ್ರೀಮಿಯರ್ ಲೀಗ್-3 ಆಯೋಜಿಸಲಾಗಿದೆ.

ಏಪ್ರಿಲ್ 19 ಮತ್ತು 20 ರಂದು ಬೀಡಿನಗುಡ್ಡೆ ಮಹಾತ್ಮಗಾಂಧಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾಟದ ಪ್ರಥಮ ಬಹುಮಾನ 55,555 ರೂ ನಗದು,ದ್ವಿತೀಯ ಬಹುಮಾನ 33,333 ರೂ ನಗದು ಸಹಿತ ಆಕರ್ಷಕ ಟ್ರೋಫಿ ಒಳಗೊಂಡಿದೆ.ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ವಿಶೇಷ ಪ್ರಶಸ್ತಿ ಜೊತೆಗೆ ಸರಣಿಶ್ರೇಷ್ಟ ಬಹುಮಾನ ರೂಪದಲ್ಲಿ ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ನೀಡಲಾಗುತ್ತಿದೆ.

ಭಾಗವಹಿಸುವ 10 ತಂಡಗಳ ಮಾಲೀಕರು ಮತ್ತು ಐಕಾನ್ ಆಟಗಾರರ ವಿವರ

1-ಮಹಾಲಕ್ಷ್ಮೀ ಲಕ್ಷ್ಮೀಪುರ

2-ವಿಷ್ಣು ಯುನೈಟೆಡ್‌ ಕೋಡಿಬೆಟ್ಟು

3-ಆರ್.ಎಸ್.ಬಿ ಯೂತ್ ಕ್ರಿಕೆಟರ್ಸ್

4-GOAT ಕ್ರಿಕೆಟರ್ಸ್ ಬೆಂಗಳೂರು

5-ಉದ್ಭವ್ ಪೆರ್ಣಂಕಿಲ

6-ಪ್ರಗತಿ ಮಣಿಪಾಲ

7-ಶಾಸ್ತಾವು ಪುನಾರ್

8-ಜಯದೇವ್ ಗ್ರೂಪ್ ಹಿರಿಯಡ್ಕ

9-ವೈ.ಎಸ್.ಎ ಅಲೆವೂರು

10-ಶ್ರೀದೇವಿ ಕ್ರಿಕೆಟರ್ಸ್ ಪುತ್ತೂರು

 

ಕರ್ನಾಟಕದ ಜನಪ್ರಿಯ ಕ್ರೀಡಾವಾಹಿನಿ‌ ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.

LEAVE A REPLY

Please enter your comment!
Please enter your name here

twenty + sixteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you