ಕ್ರಿಕೆಟ್ಬೆಂಗಳೂರು-"ಗ್ರಾಮಾಂತರ ಯುವಕರಿಗೆ ಉತ್ತೇಜನ ನೀಡುವಲ್ಲಿ ಚಾಂಪಿಯನ್ಸ್ ಲೀಗ್ ಯಶಸ್ವಿಯಾಗಲಿ"-ಶಾಸಕ ಎಸ್.ಆರ್.ವಿಶ್ವನಾಥ್.

ಬೆಂಗಳೂರು-“ಗ್ರಾಮಾಂತರ ಯುವಕರಿಗೆ ಉತ್ತೇಜನ ನೀಡುವಲ್ಲಿ ಚಾಂಪಿಯನ್ಸ್ ಲೀಗ್ ಯಶಸ್ವಿಯಾಗಲಿ”-ಶಾಸಕ ಎಸ್.ಆರ್.ವಿಶ್ವನಾಥ್.

-

- Advertisment -spot_img
“ದೇಶದ ಭವಿಷ್ಯ ಯುವ ಸಮಾಜದ ಕೈಯ್ಯಲ್ಲಿದೆ.ಸೃಷ್ಟಿ ಲೋಕೇಶ್ ರವರು ಯುವ ಪ್ರತಿಭೆಗಳಿಗೆ ಕ್ರೀಡಾಕೂಟವನ್ನು ಸಂಘಟಿಸಿ,ಗ್ರಾಮಾಂತರ  ಪ್ರತಿಭೆಗಳಿಗೆ ಉತ್ತಮ ಭವಿಷ್ಯ ನೀಡುವಲ್ಲಿ ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ.ಮುಂದಿನ ದಿನಗಳಲ್ಲಿ ದಾಸನಪುರ ಹೋಬಳಿಯಲ್ಲಿ ಸರಕಾರಿ ಜಮೀನುಗಳಲ್ಲಿ 2-3 ಎಕರೆ ಜಾಗ ಸರಕಾರಿ ಮೈದಾನ‌ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದ್ದೇನೆ” ಎಂದು ಯಲಹಂಕ ಶಾಸಕರು,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಹೇಳಿದರು.
ಇವರು ಸೃಷ್ಟಿ ಲೋಕೇಶ್ ರವರ ಸಾರಥ್ಯದಲ್ಲಿ ಬೆಂಗಳೂರಿನ ಮಾದವಾರ ನೈಸ್ ಗ್ರೌಂಡ್ ನಲ್ಲಿ ನಡೆಯುತ್ತಿರುವ 1 ವಾರಗಳ ಕ್ರಿಕೆಟ್ ಹಬ್ಬ “ಚಾಂಪಿಯನ್ಸ್ ಲೀಗ್-ಕೆ.ಟಿ.ಪಿ.ಎಲ್-2022” ಪಂದ್ಯಾಟವನ್ನು ದೀಪ ಬೆಳಗಿಸಿ,ಶಾಂತಿ-ಸಾಮರಸ್ಯದ ಸಂಕೇತ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ಟೂರ್ನಮೆಂಟ್ ನ ಸಂಘಟಕರಾದ ಸೃಷ್ಟಿ ಲೋಕೇಶ್, ಯಲಹಂಕ ಗ್ರಾಮಾಂತರ ಮಂಡಳಿ ಅಧ್ಯಕ್ಷ ಹನುಮಯ್ಯ,ಉದ್ಯಮಿ ಅಭಿನಾಷ್ ಗಣೇಶ್,
ಅಡಕಮಾರನಹಳ್ಳಿ ಯುವ ಮುಖಂಡರು ಶಿವಕುಮಾರ್,ಉದ್ಧಂಡಯ್ಯ ಮಾಚಾವಳಿ,ಮಾದನನಾಯಕನ ಹಳ್ಳಿ ವೃತ್ತ ನಿರೀಕ್ಷಕ ಮಂಜುನಾಥ್,ಶ್ರೀನಿವಾಸ್ ಮೂರ್ತಿ ಸ್ಟೋವ್ನೆಸ್ಟ್,ಯುವ ಮುಖಂಡ ಆಕಾಶ್ ಗೌಡ,ಚಿಕ್ಕಣ್ಣ,ಸಿದ್ಧರಾಜು
ಮತ್ತು 10 ತಂಡಗಳ ಮಾಲೀಕರು ಉಪಸ್ಥಿತರಿದ್ದರು.
ವಿಶೇಷ ಆಕರ್ಷಣೆ ರೂಪದಲ್ಲಿ ಪ್ರಸಿದ್ಧ ರ‍್ಯಾಪರ್ ಚಂದನ್ ಶೆಟ್ಟಿ  ಮತ್ತು ನಿರ್ದೇಶಕ ಮತ್ತು ಹಾಸ್ಯನಟರು ಸುಜಯ್ ಶಾಸ್ತ್ರಿ ಪಂದ್ಯಾವಳಿಯ ಮೆರುಗು ಹೆಚ್ಚಿಸಿದರು.
ಉದ್ಘಾಟನಾ ಪಂದ್ಯದಲ್ಲಿ ಶಾರದಾಂಬಾ ಕ್ರಿಕೆಟರ್ಸ್,ಎರಡನೇ ಪಂದ್ಯದಲ್ಲಿ ಮೆಮ್ಮಿ ಸ್ಪೋರ್ಟ್ಸ್ ಕ್ಲಬ್,ಮೂರನೇ ಪಂದ್ಯದಲ್ಲಿ ಕ್ರಿಕೆಟ್ ನಕ್ಷತ್ರ,ಅಂತಿಮ ಪಂದ್ಯದಲ್ಲಿ ಜಿ.ಜೆ ಆರ್ಮಿ ಗೆಲುವು ಸಾಧಿಸಿದರು.
ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮವನ್ನು ಹಿರಿಯ ವೀಕ್ಷಕ ವಿವರಣೆಕಾರರಾದ ಶಿವನಾರಾಯಣ್ ಐತಾಳ್ ಕೋಟ ನಿರೂಪಿಸಿದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × 4 =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you