ಕ್ರಿಕೆಟ್ಸಬ್ಲಾಡಿ ನೈಟ್ ರೈಡರ್ಸ್ ತಂಡಕ್ಕೆ- ತಲ್ಲೂರು ಪ್ರೀಮಿಯರ್ ಲೀಗ್(T.P.L-4)ಪ್ರಶಸ್ತಿ.

ಸಬ್ಲಾಡಿ ನೈಟ್ ರೈಡರ್ಸ್ ತಂಡಕ್ಕೆ- ತಲ್ಲೂರು ಪ್ರೀಮಿಯರ್ ಲೀಗ್(T.P.L-4)ಪ್ರಶಸ್ತಿ.

-

- Advertisment -spot_img
ಸಮುದಾಯ ಯುವಕ ಮಂಡಲ ತಲ್ಲೂರು ಮತ್ತು ತಲ್ಲೂರು ಫ್ರೆಂಡ್ಸ್ ತಲ್ಲೂರು ಪ್ರಾಯೋಜಕತ್ವದಲ್ಲಿ ತಲ್ಲೂರು ಪರಿಸರದ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನ್ವೇಷಣೆಯ ಸದುದ್ದೇಶದಿಂದ 4 ನೇ ಬಾರಿಗೆ ತಲ್ಲೂರು ಪ್ರೀಮಿಯರ್ ಲೀಗ್
(T.P.L-4) 60 ಗಜಗಳ ಕ್ರಿಕೆಟ್ ಪಂದ್ಯಾವಳಿ  ಅಕ್ಟೋಬರ್ 3 ಹಾಗೂ 4 ರಂದು ತಲ್ಲೂರು ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸಬ್ಲಾಡಿ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.
 
ಒಟ್ಟು 13 ತಂಡಗಳು ಭಾಗವಹಿಸಿದ್ದ ಈ  ಪಂದ್ಯಾವಳಿಯ ಉಪಾಂತ್ಯ ಪಂದ್ಯಗಳಲ್ಲಿ ಕ್ರಮವಾಗಿ 
ಸಮುದಾಯ ಸೂಪರ್ ಕಿಂಗ್ಸ್ , ಎಮ್.ಸಿ.ಸಿ ಗರಡಿ ಎ ತಂಡವನ್ನು ಹಾಗೂ ಸಬ್ಲಾಡಿ ನೈಟ್ ರೈಡರ್ಸ್, ಕೋಟೆಬಾಗಿಲು ಫ್ರೆಂಡ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
 
ಫೈನಲ್ ನಲ್ಲಿ ಸಬ್ಲಾಡಿ ನೈಟ್ ರೈಡರ್ಸ್ ,ಸಮುದಾಯ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ
ಜಯಿಸಿದೆ.
 
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿ ಉಮೇಶ್ ಆಚಾರ್ಯ, ಬೆಸ್ಟ್ ಬೌಲರ್ ಬಾಲಚಂದ್ರ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಶಶಾಂಕ್ ಶೆಟ್ಟಿ ಪಡೆದುಕೊಂಡರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 4 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you