5 C
London
Wednesday, April 24, 2024
Homeಕ್ರಿಕೆಟ್ಸಬ್ಲಾಡಿ ನೈಟ್ ರೈಡರ್ಸ್ ತಂಡಕ್ಕೆ- ತಲ್ಲೂರು ಪ್ರೀಮಿಯರ್ ಲೀಗ್(T.P.L-4)ಪ್ರಶಸ್ತಿ.

ಸಬ್ಲಾಡಿ ನೈಟ್ ರೈಡರ್ಸ್ ತಂಡಕ್ಕೆ- ತಲ್ಲೂರು ಪ್ರೀಮಿಯರ್ ಲೀಗ್(T.P.L-4)ಪ್ರಶಸ್ತಿ.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಸಮುದಾಯ ಯುವಕ ಮಂಡಲ ತಲ್ಲೂರು ಮತ್ತು ತಲ್ಲೂರು ಫ್ರೆಂಡ್ಸ್ ತಲ್ಲೂರು ಪ್ರಾಯೋಜಕತ್ವದಲ್ಲಿ ತಲ್ಲೂರು ಪರಿಸರದ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನ್ವೇಷಣೆಯ ಸದುದ್ದೇಶದಿಂದ 4 ನೇ ಬಾರಿಗೆ ತಲ್ಲೂರು ಪ್ರೀಮಿಯರ್ ಲೀಗ್
(T.P.L-4) 60 ಗಜಗಳ ಕ್ರಿಕೆಟ್ ಪಂದ್ಯಾವಳಿ  ಅಕ್ಟೋಬರ್ 3 ಹಾಗೂ 4 ರಂದು ತಲ್ಲೂರು ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸಬ್ಲಾಡಿ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.
 
ಒಟ್ಟು 13 ತಂಡಗಳು ಭಾಗವಹಿಸಿದ್ದ ಈ  ಪಂದ್ಯಾವಳಿಯ ಉಪಾಂತ್ಯ ಪಂದ್ಯಗಳಲ್ಲಿ ಕ್ರಮವಾಗಿ 
ಸಮುದಾಯ ಸೂಪರ್ ಕಿಂಗ್ಸ್ , ಎಮ್.ಸಿ.ಸಿ ಗರಡಿ ಎ ತಂಡವನ್ನು ಹಾಗೂ ಸಬ್ಲಾಡಿ ನೈಟ್ ರೈಡರ್ಸ್, ಕೋಟೆಬಾಗಿಲು ಫ್ರೆಂಡ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
 
ಫೈನಲ್ ನಲ್ಲಿ ಸಬ್ಲಾಡಿ ನೈಟ್ ರೈಡರ್ಸ್ ,ಸಮುದಾಯ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ
ಜಯಿಸಿದೆ.
 
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿ ಉಮೇಶ್ ಆಚಾರ್ಯ, ಬೆಸ್ಟ್ ಬೌಲರ್ ಬಾಲಚಂದ್ರ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಶಶಾಂಕ್ ಶೆಟ್ಟಿ ಪಡೆದುಕೊಂಡರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 + sixteen =