ಕ್ರಿಕೆಟ್ಸಾಗರ್ ಭಂಡಾರಿ ಭರ್ಜರಿ ಆಟ- ಫ್ರೆಂಡ್ಸ್ ಬೆಂಗಳೂರು ಮಡಿಲಿಗೆ R.L.R ಕಪ್-2021

ಸಾಗರ್ ಭಂಡಾರಿ ಭರ್ಜರಿ ಆಟ- ಫ್ರೆಂಡ್ಸ್ ಬೆಂಗಳೂರು ಮಡಿಲಿಗೆ R.L.R ಕಪ್-2021

-

- Advertisment -spot_img
ಮಡಿವಾಳ ಯೂತ್ ಕಾಂಗ್ರೆಸ್ ವತಿಯಿಂದ ಫೆಬ್ರವರಿ 27,28 ರಂದು ಬಿ‌.ಟಿ.ಎಮ್ ಲೇಯೌಟ್ ನಲ್ಲಿ ನಡೆದ ಪ್ರತಿಷ್ಟಿತ ರಾಜ್ಯಮಟ್ಟದ R.L.R ಕಪ್-2021 ಪ್ರಶಸ್ತಿಯನ್ನು ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.
ಲೀಗ್ ಹಂತದ ರೋಚಕ ಹೋರಾಟಗಳ ಬಳಿಕ ಫ್ರೆಂಡ್ಸ್ ಬೆಂಗಳೂರು ಎಮ್.ಬಿ.ಸಿ.ಸಿ ತಂಡವನ್ನು,ಜೈ ಮಾರುತಿ ಕ್ರಿಕೆಟರ್ಸ್ ಕೋರಮಂಗಲ ಇಲೆವೆನ್ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆಯಿಟ್ಟಿದ್ದರು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೈ ಮಾರುತಿ 3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿತ್ತು.ಕಠಿಣ ಸವಾಲನ್ನು ಬೆಂಬತ್ತಿದ ಫ್ರೆಂಡ್ಸ್ ನ  ಆರಂಭಿಕ ಕ್ರಮಾಂಕದ ಆಟಗಾರರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 2.1 ಓವರ್ ಗಳಲ್ಲಿ ಗುರಿ ತಲುಪಿದ್ದರು.
ಪಂದ್ಯಾಕೂಟದುದ್ದಕ್ಕೂ ಸರ್ವಾಂಗೀಣ ಪ್ರದರ್ಶನದ ಮೂಲಕ ಮಿಂಚಿದ ಸಾಗರ್ ಭಂಡಾರಿ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾದರು..
*ಫ್ರೆಂಡ್ಸ್ ಬೆಂಗಳೂರು ಮೆನೇಜರ್ ಕಿರಣ್ ಗೌಡರ ಮದುವೆ ಮಂಟಪದಲ್ಲಿ R.L.R ಕಪ್-2021 ವಿಜಯೋತ್ಸವ*
ರವಿವಾರ ಸಂಜೆ ಫ್ರೆಂಡ್ಸ್ ಬೆಂಗಳೂರು ಪಾಲಿಗೆ ಅದೃಷ್ಟದ ದಿನವಾಗಿ ಪರಿಣಮಿಸಿತ್ತು.ಒಂದೆಡೆ ಫ್ರೆಂಡ್ಸ್ ಬೆಂಗಳೂರಿನ ಆರಂಭಿಕ ಆಟಗಾರ,ಸಿ.ಸಿ.ಎಲ್ ಹೀರೋ ರಾಜೀವ್ ಹನು ಬಿಗ್ ಬಾಸ್ ಗೆ ಗ್ರ್ಯಾಂಡ್ ಎಂಟ್ರಿ ಪಡೆದುಕೊಂಡರೆ,ಅದೇ ದಿನ ಸಂಜೆ ತಂಡದ ಮಾಲೀಕರಾದ ರೇಣು ಗೌಡರ ಕಿರಿಯ ಸಹೋದರ ಕಿರಣ್ ಗೌಡ ಆರತಕ್ಷತೆ ಸಮಾರಂಭಕ್ಕೆ ವಿಜಯೀ ತಂಡ R.L.R ಕಪ್-2021 ಟ್ರೋಫಿಯನ್ನು ಮಂಟಪಕ್ಕೆ ವಾದ್ಯ,ಡೋಲು,ನೃತ್ಯ ಸಹಿತ ಮೆರವಣಿಗೆಯಲ್ಲಿ ಕೊಂಡೊಯ್ದ ಸನ್ನಿವೇಶ ಆರತಕ್ಷತೆ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತ್ತು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 + seven =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you