ಕ್ರಿಕೆಟ್ಸಹನಾ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ 2 ನೇ ಬಾರಿಗೆ ರಾಜ್ಯ ಮಟ್ಟದ...

ಸಹನಾ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ 2 ನೇ ಬಾರಿಗೆ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಶಿವಮೊಗ್ಗ-ಮೂರೂವರೆ ದಶಕಗಳ ಇತಿಹಾಸದ  ಶಿವಮೊಗ್ಗ ಪರಿಸರದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ 2 ನೇ ಬಾರಿಗೆ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ “ಸಹನಾ ಟ್ರೋಫಿ-2023” ಆಯೋಜಿಸಲಾಗಿದೆ.
ಮಾರ್ಚ್ ದಿನಾಂಕ 3,4 ಮತ್ತು 5 ರಂದು ಗೋಪಾಳ‌ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾಟದಲ್ಲಿ 8 ರಾಜ್ಯ ಮಟ್ಟದ ತಂಡಗಳಿಗೆ ಹಾಗೂ ಹರಾಜು ಪ್ರಕ್ರಿಯೆ ಮೂಲಕ ಆಯ್ಕೆಯಾದ ಆಟಗಾರರಿಂದ ಕೂಡಿದ ಮಲೆನಾಡು ಭಾಗದ 8 ತಂಡಗಳು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಥಮ‌ ಬಹುಮಾನ 2 ಲಕ್ಷ,ದ್ವಿತೀಯ ಬಹುಮಾನ 1 ಲಕ್ಷ  ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ ಹಾಗೂ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನಿರ್ವಹಿಸಿದ ಆಟಗಾರರಿಗೆ ವಿಶೇಷ ಉಡುಗೊರೆ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ ವೆಂಕಟೇಶ್-9844158684, ಗಿರೀಶ್-8310685126,ರಾಘು(ಟೊಪ್ಪಿ)-997215
8988 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
M ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರಪ್ರಸಾರ ಬಿತ್ತರಗೊಳ್ಳಲಿದೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 + 17 =

Latest news

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ...

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...
- Advertisement -spot_imgspot_img

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

Must read

- Advertisement -spot_imgspot_img

You might also likeRELATED
Recommended to you