Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ತಲ್ಲೂರು-ಸಮುದಾಯ ಯುವಕ ಮಂಡಲ(ರಿ)ಆಶ್ರಯದಲ್ಲಿ T.P.L-5

ಸಮುದಾಯ ಯುವಕ ಮಂಡಲ(ರಿ) ಇವರ ಪ್ರಾಯೋಜಕತ್ವದಲ್ಲಿ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನ್ವೇಷಣೆಯ ಸದುದ್ದೇಶದಿಂದ 5 ನೇ ವರ್ಷದ 60  ಗಜಗಳ‌ ಕ್ರಿಕೆಟ್ ಪಂದ್ಯಾಕೂಟ TPL-5 ತಲ್ಲೂರು ಪ್ರೀಮಿಯರ್ ಲೀಗ್-2021 ಆಯೋಜಿಸಲಾಗಿದೆ.
ಡಿಸೆಂಬರ್ 18 ಮತ್ತು 19 ರಂದು ತಲ್ಲೂರು ಶಾಲಾ ಮೈದಾನದಲ್ಲಿ ಈ ಪಂದ್ಯಾಟ ನಡೆಯಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

thirteen − four =