ಕ್ರಿಕೆಟ್ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ. Over Confidence Can Kill!

ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ. Over Confidence Can Kill!

-

- Advertisment -spot_img

ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ. Over Confidence Can Kill!

ಭಾರತ-ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಇಂದು ನಡೆಯಲಿದೆ. ಮೊದಲ ಮೂರು ಪಂದ್ಯಗಳ ನಂತರ ಭಾರತ 2-1 ರಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ ನಾಲ್ಕನೇ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಭಾರತ ಗೆದ್ದರೆ ಸರಣಿ ಜೇಬಿಗಿಳಿಯಲಿದೆ. ಸೋತರೆ ಸರಣಿ ಸಮಬಲವಾಗಬಹುದು. ಭಾರತದ ಪ್ರದರ್ಶನ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಆದರೆ ಆತಿಥೇಯರನ್ನು ಮೈದಾನದಲ್ಲಿ ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ.

ಭಾರತ ಪ್ರತಿ ಪಂದ್ಯದಲ್ಲೂ ವಿಭಿನ್ನ ಮ್ಯಾಚ್ ವಿನ್ನರ್‌ಗಳನ್ನು ಹೊಂದಿದೆ. ಇದು ಭರವಸೆ ನೀಡುತ್ತದೆ. ಆದರೆ ಸಂಜು ಸ್ಯಾಮ್ಸನ್ ಕಳೆದ ಎರಡು ಪಂದ್ಯಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಸಂಜು ಎರಡೂ ಪಂದ್ಯಗಳಲ್ಲಿ ಡಕ್ ಔಟಾಗಿದ್ದರು. ಸತತ ಎರಡು ಶತಕಗಳನ್ನು ಗಳಿಸಿದ ನಂತರ ಸಂಜು ಎರಡು ಬಾರಿ ಡಕ್. ಹಾಗಾಗಿ, ಸಂಜು ಪ್ರದರ್ಶನ ತುಂಬಾ ನಿರಾಶಾದಾಯಕವಾಗಿದೆ.

ಇಂದಿನ ಪಂದ್ಯ ಸಂಜುಗೆ ಅತ್ಯಂತ ನಿರ್ಣಾಯಕವಾಗಿದೆ. ಇಂದು ಮಿಂಚದಿದ್ದರೆ ಭಾರತ ಮುಂದಿನ ಸರಣಿಯಿಂದ ಸಂಜು ಅವರನ್ನು ಕೈಬಿಡಬಹುದು. ಹೀಗಾಗಿ ಸಂಜು ಇಂದು ತನ್ನ ಶಕ್ತಿ ಸಾಬೀತು ಪಡಿಸಬೇಕಿದೆ.

ಕಳೆದೆರಡು ಪಂದ್ಯಗಳಲ್ಲಿ ಮಾರ್ಕೊ ಜಾನ್ಸೆನ್ ಸಂಜು ಅವರನ್ನು ಔಟ್ ಮಾಡಿದಾಗಲೂ ಸಂಜು ಅವರ ತಪ್ಪು ಇದರಲ್ಲಿ ಸ್ಪಷ್ಟವಾಗಿತ್ತು. ಸಂಜು ಅವರ ಫುಟ್ ವರ್ಕ್ ವಿಫಲವಾಗಿದೆ.

ಅತಿಯಾದ ಆತ್ಮವಿಶ್ವಾಸ ಕಡಿಮೆ ಮಾಡಿಕೊಳ್ಳಬೇಕು
ಸತತ ಎರಡು ಶತಕಗಳನ್ನು ಬಾರಿಸಿದ ಸಂಜು ಸ್ಯಾಮ್ಸನ್ ಅತಿಯಾದ ಆತ್ಮವಿಶ್ವಾಸದಲ್ಲಿದ್ದಾರೆ ಎನ್ನಬಹುದು. ಸಂಜು ಉತ್ತಮ ಟೈಮಿಂಗ್ ಹೊಂದಿರುವ ಆಟಗಾರ. ಆದರೆ ಅತಿಯಾದ ಆತ್ಮವಿಶ್ವಾಸ ಈಗ ಸಂಜು ಅವರನ್ನು ಹಿಡಿದಿಟ್ಟುಕೊಂಡಿದೆ. ಆರಂಭದಲ್ಲಿಯೇ ಅನವಶ್ಯಕ ಹೊಡೆತಕ್ಕೆ ಯತ್ನಿಸಿ ಸಂಜು ವಿಕೆಟ್ ನಷ್ಟಕ್ಕೆ ಕಾರಣರಾದರು.ಈ ಸಂದರ್ಭದಲ್ಲಿ ಅತಿಯಾದ ಆತ್ಮವಿಶ್ವಾಸ ಸಂಜುಗೆ ತೊಂದರೆ ಮಾಡುತ್ತಿದೆ ಎನ್ನಬಹುದು.

LEAVE A REPLY

Please enter your comment!
Please enter your name here

16 − nine =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you