ಕ್ರಿಕೆಟ್ಟೆಂಪೋ ಚಾಲಕರ ಮಾಲಕರ ಸಂಘದ ಆಶ್ರಯದಲ್ಲಿ ಸಾರಥಿ ಮಾನ್ಸೂನ್ ಟ್ರೋಫಿ-2025

ಟೆಂಪೋ ಚಾಲಕರ ಮಾಲಕರ ಸಂಘದ ಆಶ್ರಯದಲ್ಲಿ ಸಾರಥಿ ಮಾನ್ಸೂನ್ ಟ್ರೋಫಿ-2025

-

- Advertisment -spot_img

ಟೆಂಪೋ ಚಾಲಕರ ಮಾಲಕರ ಸಂಘದ ಆಶ್ರಯದಲ್ಲಿ ಸಾರಥಿ ಮಾನ್ಸೂನ್ ಟ್ರೋಫಿ-2025

(ವಿಜೇತ ತಂಡ)

ಉಡುಪಿ-ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ “ಸಾರಥಿ ಮಾನ್ಸೂನ್ ಟ್ರೋಫಿ 2025″, ಕ್ರಿಕೆಟ್ ಪಂದ್ಯಾಟ ನೇಜಾರ್ ಪಂಚಾಯತ್ ಮೈದಾನದಲ್ಲಿ ಜೂನ್ 9 ರಂದು ನಡೆಯಿತು.

ಉದ್ಘಾಟನಾ ಕಾರ್ಯಕ್ರದ ವೇದಿಕೆಯಲ್ಲಿ ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾದ ಗಣೇಶ್ ಕುಂದರ್, ಮಾಜಿ ಅಧ್ಯಕ್ಷರಾದ ಕೃಷ್ಣ ಕುಂದರ್, ಮಾಜಿ ಅಧ್ಯಕ್ಷರಾದ ವಿಲ್ಸನ್ ಸಿ ಸಿ, ಉಪಾಧ್ಯಕ್ಷರಾದ ಸದಾಶಿವ ಅಮೀನ್, ಹಿರಿಯರಾದ ಅಶೋಕ್ ಬಿ ಕೆ ಮತ್ತು ಹಿರಿಯ ಸದಸ್ಯರಾದ ಈಶ್ವರ್
ಕೆಳರ್ಕಳಬೆಟ್ಟು ಉಪಸ್ಥಿತರಿದ್ದರು.

ಒಟ್ಟು 6 ತಂಡಗಳು ಭಾಗವಹಿಸಿದ ಈ ಪಂದ್ಯಾಟದ ಫೈನಲ್ ನಲ್ಲಿ ಶರಧಿ ಟೈಟಾನ್ ತಂಡ ಜಯಭೇರಿಯಾಗಿ ಆಕರ್ಷಕ ಟ್ರೋಫಿಯೊಂದಿಗೆ 25,000 ನಗದು ಪುರಸ್ಕಾರವನ್ನು ಪಡೆಯಿತು, ಬಾಲಾಜಿ ತಂಡ ದ್ವಿತೀಯ ಸ್ಥಾನದಲ್ಲಿ ಆಕರ್ಷಕ ಟ್ರೋಫಿಯೊಂದಿಗೆ 15,000 ರೂ. ನಗದನ್ನು ಪಡೆದುಕೊಂಡಿತು, ಫೈನಲ್ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕುಮಾರ್,ಬೆಸ್ಟ್ ಬ್ಯಾಟರ್ ಪ್ರಶಸ್ತಿಯನ್ನು ಮನೋಜ್, ಬೆಸ್ಟ್ ಕೀಪರ್ ಪ್ರಶಸ್ತಿ ಸಂದೇಶ್ ಬೆಂಗ್ರೆ,ಬೆಸ್ಟ್ ಬೌಲರ್ ಆಗಿ ಸತೀಶ್ ಹಾಗೂ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಬಾಲುರವರು ಪಡೆದುಕೊಂಡರು.

(ರನ್ನರ್ ಅಪ್ ತಂಡ)

ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಅಧ್ಯಕ್ಷರಾದ ಗಣೇಶ್ ಕುಂದರ್, ಉಪಾಧ್ಯಕ್ಷರಾದ ಸದಾಶಿವ ಅಮೀನ್, ಮಾಜಿ ಅಧ್ಯಕ್ಷರಾದ ವಿಲ್ಸನ್ ಸಿ ಸಿ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ನೇಜಾರ್ ಮತ್ತು ಹಿರಿಯ ಸದಸ್ಯರಾದ ಮಧುಕರ್ ಮೆಂಡನ್ ಉಪಸ್ಥಿತರಿದ್ದರು. ಶಿವು ಕಾಪು ಮತ್ತು ಸತೀಶ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

twenty − 6 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you