Home ಕ್ರಿಕೆಟ್ ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.), ಪಿತ್ರೋಡಿ, ಉಡುಪಿ ವತಿಯಿಂದ “ವಿದ್ಯಾಬೆಳಕು” ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು 2026ರ ಜೂನ್ 7ರಂದು (ಆದಿತ್ಯವಾರ) ಬೆಳಿಗ್ಗೆ 10 ಗಂಟೆಗೆ ಪಿತ್ರೋಡಿಯ ಶ್ರೀ ವೆಂಕಟರಮಣ ಭಜನಾ ಮಂದಿರದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಗುತ್ತದೆ. ಸಮಾಜದಲ್ಲಿ ಶಿಕ್ಷಣದ ಮಹತ್ವವನ್ನು ಹೆಚ್ಚಿಸುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮಾನ್ಯ ಪಿತ್ರೋಡಿ, ರಕ್ಷಿತ್ ಶೆಟ್ಟಿ (ಪಿತ್ರೋಡಿ), ಗೌರಿ ಮೆಂಡನ್ (ಪಿತ್ರೋಡಿ) ಹಾಗೂ ಅಮೃತ ಗಾಣಿಗ (ಜಾರುಕುದ್ರು) ಈ ಪ್ರತಿಭಾನ್ವಿತರಿಗೆ ವಿದ್ಯಾರ್ಥಿವೇತನ ನೀಡಲಾಗುವುದು.

ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಸಂಪರ್ಕ:
ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.), ಪಿತ್ರೋಡಿ, ಉಡುಪಿ.

LEAVE A REPLY

Please enter your comment!
Please enter your name here

one × 4 =

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.), ಪಿತ್ರೋಡಿ, ಉಡುಪಿ ವತಿಯಿಂದ “ವಿದ್ಯಾಬೆಳಕು” ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು 2026ರ ಜೂನ್ 7ರಂದು (ಆದಿತ್ಯವಾರ) ಬೆಳಿಗ್ಗೆ 10 ಗಂಟೆಗೆ ಪಿತ್ರೋಡಿಯ ಶ್ರೀ ವೆಂಕಟರಮಣ ಭಜನಾ ಮಂದಿರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಗುತ್ತದೆ. ಸಮಾಜದಲ್ಲಿ ಶಿಕ್ಷಣದ ಮಹತ್ವವನ್ನು ಹೆಚ್ಚಿಸುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮಾನ್ಯ ಪಿತ್ರೋಡಿ, ರಕ್ಷಿತ್ ಶೆಟ್ಟಿ (ಪಿತ್ರೋಡಿ), ಗೌರಿ ಮೆಂಡನ್ (ಪಿತ್ರೋಡಿ) ಹಾಗೂ ಅಮೃತ ಗಾಣಿಗ (ಜಾರುಕುದ್ರು) ಈ ಪ್ರತಿಭಾನ್ವಿತರಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳು,

Send this to a friend