ಕ್ರಿಕೆಟ್ಕೂಚ್ ಬೆಹಾರ್ ಟ್ರೋಫಿಯಲ್ಲಿ ದ್ವಿಶತಕ ಬಾರಿಸಿದ ಸೆಹ್ವಾಗ್ ಪುತ್ರ!

ಕೂಚ್ ಬೆಹಾರ್ ಟ್ರೋಫಿಯಲ್ಲಿ ದ್ವಿಶತಕ ಬಾರಿಸಿದ ಸೆಹ್ವಾಗ್ ಪುತ್ರ!

-

- Advertisment -spot_img

ಕೂಚ್ ಬೆಹಾರ್ ಟ್ರೋಫಿಯಲ್ಲಿ ದ್ವಿಶತಕ ಬಾರಿಸಿದ ಸೆಹ್ವಾಗ್ ಪುತ್ರ!

ಟೀಮ್ ಇಂಡಿಯಾದ ಮಾಜಿ ಸ್ಫೋಟಕ ಆರಂಭಿಕ ಬ್ಯಾಟ್ಸ್’ಮನ್, ದೆಹಲಿ ದಿಗ್ಗಜ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಪ್ರತಿಷ್ಠಿತ ಕೂಚ್ ಬೆಹಾರ್ ಟ್ರೋಫಿ ಅಂಡರ್-19 ಟೂರ್ನಮೆಂಟ್’ನಲ್ಲಿ ಅಮೋಘ ದ್ವಿಶತಕ ಬಾರಿಸಿದ್ದಾರೆ. ದೆಹಲಿ ಪರ ಆಡುತ್ತಿರುವ 17 ವರ್ಷ ವಯಸ್ಸಿನ ಆರ್ಯವೀರ್ ಸೆಹ್ವಾಗ್ ಕೂಡ ತಂದೆ ವೀರೇಂದ್ರ ಸೆಹ್ವಾಗ್ ಅವರಂತೆ ಬಲಗೈ ಆರಂಭಿಕ ಬ್ಯಾಟ್ಸ್’ಮನ್. ಶೀಲ್ಲಾಂಗ್’ನ ಮೇಘಾಲಯ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರಿಸಿದ ಸೆಹ್ವಾಗ್ ಪುತ್ರ 227 ಎಸೆತಗಳಲ್ಲಿ ಭರ್ಜರಿ ದ್ವಿಶತಕ ಸಿಡಿಸಿದರು. ಆರ್ಯವೀರ್ ಇನ್ನಿಂಗ್ಸ್’ನಲ್ಲಿ 34 ಬೌಂಡರಿಗಳು ಹಾಗೂ ಎರಡು ಸಿಕ್ಸರ್’ಗಳಿದ್ದವು. ಅಕ್ಟೋಬರ್ ತಿಂಗಳಲ್ಲಿ ವಿನೂ ಮಂಕಡ್ ಟ್ರೋಫಿ ಟೂರ್ನಿಯಲ್ಲಿ ಆಡುವ ಮೂಲಕ ಸೆಹ್ವಾಗ್ ಪುತ್ರ ಆರ್ಯವೀರ್ ದೆಹಲಿ ಅಂಡರ್-19 ತಂಡಕ್ಕೆ ಪದಾರ್ಪಣೆ ಮಾಡಿದ್ದರು.

LEAVE A REPLY

Please enter your comment!
Please enter your name here

twenty − 13 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you