ಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ನ ಜಗಜಟ್ಟಿಗಳ ಕಾಳಗ- ಬೆಣ್ಣೆ ನಗರಿಯಲ್ಲಿ ನಡೆಯಲಿದೆಯೇ ಲಂಕಾ...

ಟೆನಿಸ್ಬಾಲ್ ಕ್ರಿಕೆಟ್ ನ ಜಗಜಟ್ಟಿಗಳ ಕಾಳಗ- ಬೆಣ್ಣೆ ನಗರಿಯಲ್ಲಿ ನಡೆಯಲಿದೆಯೇ ಲಂಕಾ ದಹನ?

-

- Advertisment -spot_img

ಟೆನಿಸ್ಬಾಲ್ ಕ್ರಿಕೆಟ್ ನ ಜಗಜಟ್ಟಿಗಳ ಕಾಳಗ- ಬೆಣ್ಣೆ ನಗರಿಯಲ್ಲಿ ನಡೆಯಲಿದೆಯೇ ಲಂಕಾ ದಹನ?

ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಗೆ ಬೆಣ್ಣೆನಗರಿ ಸಜ್ಜಾಗುತ್ತಿದೆ.‌ಇದೇ ಬರುವ ನವೆಂಬರ್ 26 ದಾವಣಗೆರೆಯಲ್ಲಿ ಕ್ರಿಕೆಟ್ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಕ್ರಿಕೆಟ್ ಪ್ರಿಯರ ಬಹು ನಿರೀಕ್ಷೆಯ ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್ 17 ನೇ ಬಾರಿ ದಿವಂಗತ ಪಾರ್ವತಿ ಶಿವಶಂಕರಪ್ಪ ಇವರ ಸ್ಮರಣಾರ್ಥ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಣ್ಣು ಕೋರೈಸುವ ಹೊನಲು ಬೆಳಕಿನಲ್ಲಿ ನಡೆಯಲಿದೆ.

ಪ್ರತೀ ವರ್ಷ ದಾವಣಗೆರೆ ಕ್ರಿಕೆಟ್ ಪಂದ್ಯವನ್ನಾಡಲು ಕನಸು ಕಾಣುವ ಆಟಗಾರರ ಪಡೆ ಬಹಳಷ್ಟು ದೊಡ್ಡದಿದೆ. ಈ ಬಾರಿಯೂ ಕೂಡ ಮುಂಬಯಿ,ಮಧ್ಯಪ್ರದೇಶ,ಕೇರಳ,ಚೆನ್ನೈ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 50 ತಂಡಗಳು ಕತ್ತು ಕತ್ತಿನ ಹೋರಾಟ ನಡೆಯಲಿದ್ದು ಕ್ರೀಡಾ ಪ್ರೇಕ್ಷಕರ ಕಣ್ಣು ದಾವಣಗೆರೆಯತ್ತ ನೆಟ್ಟಿದೆ.

ದಾವಣಗೆರೆಯಲ್ಲಿ ಇದೇ ಮೊದಲ ಬಾರಿಗೆ ಶ್ರೀಲಂಕಾ ತಂಡ ಬಂದಿಳಿಯಲಿದ್ದು, ನವೆಂಬರ್ 30 ಸಂಜೆ 7 ಗಂಟೆಗೆ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಪ್ರದರ್ಶನ ಪಂದ್ಯ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಲಿದೆ. ಮೊನಚಾದ ಬೌಲಿಂಗ್,ಅಬ್ಬರದ ಬ್ಯಾಟಿಂಗ್ ಪಡೆಯನ್ನೇ ಹೊಂದಿರುವ ಶ್ರೀಲಂಕಾ,ಬಹುತೇಕ ಕರ್ನಾಟಕದ ಆಟಗಾರರಿಂದ ಕೂಡಿದ ಭಾರತ ತಂಡವನ್ನು ಮಣಿಸುವುದೇ ಅಥವಾ ಬೆಣ್ಣೆಗೆರೆ ದಾವಣಗೆರೆಯಲ್ಲಿ ಲಂಕಾ ದಹನ ನಡೆಯುವುದೇ ಕಾದು ನೋಡೋಣ.

ದಾವಣಗೆರೆ ಕ್ರಿಕೆಟ್ ಹಬ್ಬದ ಕ್ಷಣ ಕ್ಷಣದ ಮಾಹಿತಿಗಾಗಿ ಸ್ಪೋರ್ಟ್ಸ್ ಕನ್ನಡ ಚಾನೆಲ್ ವೀಕ್ಷಿಸಿ.

LEAVE A REPLY

Please enter your comment!
Please enter your name here

seventeen − nine =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you