5.4 C
London
Wednesday, April 17, 2024
Homeಕ್ರಿಕೆಟ್ಶಿವಮೊಗ್ಗ- ಸಹನಾ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕ್ರಿಕೆಟ್ ಹಬ್ಬ

ಶಿವಮೊಗ್ಗ- ಸಹನಾ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕ್ರಿಕೆಟ್ ಹಬ್ಬ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಶಿವಮೊಗ್ಗ ಜಿಲ್ಲೆಯ ಗೋಪಾಳದ ಕೆ.ಹೆಚ್.ಬಿ ಕಾಲೋನಿಯ 80 ರ ದಶಕದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಅಕ್ಟೋಬರ್ 8,9 ಮತ್ತು 10 ರಂದು ಮೂರು ದಿನಗಳ ಹಗಲಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟ “ಸಹನಾ ಟ್ರೋಫಿ-2021” ಆಯೋಜಿಸಿದ್ದಾರೆ.ಮೇ ಮೊದಲ ವಾರದಲ್ಲಿ ಹಮ್ಮಿಕೊಂಡಿದ್ದ ಈ ಪಂದ್ಯಾವಳಿ ಕೋವಿಡ್ ಕಾರಣದಿಂದಾಗಿ ಮುಂದೂಲ್ಪಟ್ಟಿತ್ತು.
ಶಿವಮೊಗ್ಗ ಜಿಲ್ಲೆಯ 8 ತಂಡಗಳು ಹಾಗೂ ರಾಜ್ಯದ ಬಲಿಷ್ಠ 8 ತಂಡಗಳ ಸಹಿತ ಒಟ್ಟು 16 ತಂಡಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು,ಶಿವಮೊಗ್ಗದ ಶ್ರೀ ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಗೋಪಾಳದ ಮೈದಾನದಲ್ಲಿ ಲೀಗ್ ಮಾದರಿಯಲ್ಲಿ ನಡೆಯಲಿದೆ.
ಪ್ರಥಮ‌ ಬಹುಮಾನ ರೂಪದಲ್ಲಿ 1.5 ಲಕ್ಷ ನಗದು ದ್ವಿತೀಯ ಬಹುಮಾನ ರೂಪದಲ್ಲಿ 75 ಸಾವಿರ ನಗದು ಸಹಿತ ವೈಯಕ್ತಿಕ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತಿದೆ.
ಈ ಪಂದ್ಯಾಟದ ನೇರ ಪ್ರಸಾರವನ್ನು ಯೂ ಟ್ಯೂಬ್ ಚಾನೆಲ್ ಮೂಲಕ ವೀಕ್ಷಿಸಲು ಆಯೋಜಕರು ಅವಕಾಶ ಕಲ್ಪಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಗಿರೀಶ್-8310685126,ರೋಹನ್-9448639629 ಹಾಗೂ ವೆಂಕಟೇಶ್-9844158684 ಇವರನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × 3 =