ಕ್ರಿಕೆಟ್ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

-

- Advertisment -spot_img

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ

ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ ಇವರ ಆಶ್ರಯದಲ್ಲಿ,ಶಿವನಾರಾಯಣ ಐತಾಳ್ ಕೋಟ ಇವರ ಕ್ರಿಕೆಟ್ ವೀಕ್ಷಕ ವಿವರಣೆಯಲ್ಲಿ ಸಾರ್ಥಕ 35 ವರ್ಷಗಳ ಸವಿನೆನಪಿಗಾಗಿ ಆಯೋಜಿಸಲಾದ ಶಿವ ಬಿಗ್ ಬ್ಯಾಶ್-2025 ಕ್ರಿಕೆಟ್ ಪಂದ್ಯಾಟಕ್ಕೆ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ‌‌.ಕೃಷ್ಣಪ್ರಸಾದ್ ಕೆ.ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಡಾ‌‌‌.ಕೃಷ್ಣಪ್ರಸಾದ್ ರವರು “ಕ್ರಿಕೆಟ್ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೊಡುಗೆ ಅಪಾರ.ಹಲವಾರು ವರ್ಷಗಳಿಂದ ವೀಕ್ಷಕ ವಿವರಣೆ ಮತ್ತು ತೀರ್ಪುಗಾರರಾಗಿ ತಮ್ಮನ್ಮು ತೊಡಗಿಸಿಕೊಂಡಿದ್ದು,ತಮ್ಮದೇ ಆದ ಗುಣಮಟ್ಟವನ್ನು ಕಾಯ್ದಕೊಂಡಿದ್ದಾರೆ ಎಂದರು.

ಈ ಸಂದರ್ಭ ವೇದಿಕೆಯಲ್ಲಿ ಸ್ಪೋರ್ಟ್ಸ್ ಕನ್ನಡ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್,ಕೆ.ಎಸ್.ಸಿ‌.ಎ ಅಂಗೀಕೃತ ಅಂಪಾಯರ್ ಇಬ್ರಾಹಿಂ ಆತ್ರಾಡಿ, ಶಿವನಾರಾಯಣ ಐತಾಳ್ ಕೋಟ,ಅರವಿಂದ್ ಮಣಿಪಾಲ ಇನ್ನಿತರರು ಉಪಸ್ಥಿತರಿದ್ದರು.

ಫಜಲ್ ಹೊನ್ನಾಳ ಕಾರ್ಯಕ್ರಮ ನಿರೂಪಿಸಿದರು.

ಸಾಲಿಗ್ರಾಮ ಹಳೆಕೋಟೆಯಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಪೊಲೀಸ್ ಇಲೆವೆನ್,ಎಮ್.ಆರ್.ಅಟ್ಯಾಕರ್ಸ್,ಟೀಮ್ ಸಾರಥಿ ಮಲ್ಪೆ,ಮೆಸ್ಕೋಂ ಕರಾವಳಿ ಟೈಗರ್ಸ್,ಜನತಾ ಫಿಶ್ ನೆಟ್ ಕೋಟ,ಜಿಲ್ಲಾ ಆರೋಗ್ಯ ಇಲಾಖೆ,ಆಭರಣ ಚಾಲೆಂಜರ್ಸ್ ಉಡುಪಿ,ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ,ರೋಬೋಸಾಫ್ಟ್(ಐ.ಟಿ ದಿಗ್ಗಜರು),ಪಿ‌ಪಿಎಲ್(ಎಮ್.ಸಿ‌ಎಫ್)ತಂಡಗಳು ಭಾಗವಹಿಸುತ್ತಿದೆ.

ಎರಡು ದಿನಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾಟದ ನೇರ ಪ್ರಸಾರ ಸ್ಪೋರ್ಟ್ಸ್ ಕನ್ನಡ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.

LEAVE A REPLY

Please enter your comment!
Please enter your name here

three × 2 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you