ಕ್ರಿಕೆಟ್ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ...

ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಇವರಿಗೆ ಸನ್ಮಾನ

-

- Advertisment -spot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಅಂತಿಮ‌ ದಿನವಾದ ರವಿವಾರ ಬೆಳಿಗ್ಗೆ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ತಂಡದ ಯಶಸ್ವಿ ನಾಯಕರಾದ ಶ್ರೀಪಾದ ಉಪಾಧ್ಯಾಯ ಮತ್ತು ಸವ್ಯಸಾಚಿ ಆಟಗಾರರಾದ ಪ್ರದೀಪ್ ವಾಜ್ ಇವರನ್ನು ಚಾಲೆಂಜ್ ಕ್ರಿಕೆಟರ್ಸ್ ವತಿಯಿಂದ ಸನ್ಮಾನಿಸಲಾಯಿತು
ತದನಂತರ ಚಾಲೆಂಜ್ ಟ್ರೋಫಿಯನ್ನು ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಮತ್ತು ಕೆನರಾ ಕಿನ್ನಿಮೂಲ್ಕಿ ಉದಯ್ ಕುಮಾರ್ ಜೊತೆಯಾಗಿ ಅನಾವರಣಗೊಳಿಸಿದರು.
ಈ ಸಂದರ್ಭ ಸನ್ನಿ ಉಡುಪಿ ಅಮರನಾಥ್ ಭಟ್,ಕಿಶೋರ್,ಕೆನರಾ ಉದಯ್ ಕುಮಾರ್ ಕಿನ್ನಿಮೂಲ್ಕಿ,ರಾಜಾ ಚಕ್ರವರ್ತಿ ಇವರನ್ನು ಕೂಡ ಗೌರವಿಸಲಾಯಿತು.
ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕಪ್ತಾನರಾದ ಶ್ರೀಪಾದ್ ಉಪಾಧ್ಯಾಯರು ಅವಿಘ್ನ‌ ಸೃಷ್ಟಿ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡಗಳ ನಡುವಿನ ನಿರ್ಣಾಯಕ ಕ್ವಾರ್ಟರ್ ಫೈನಲ್ ಟಾಸ್ ನಡೆಸಿದರು.ಆ ಪಂದ್ಯದ ವಿಜೇತ ತಂಡ ಫ್ರೆಂಡ್ಸ್ ಬೆಂಗಳೂರು ತಂಡದ ಸಾಗರ್ ಭಂಡಾರಿ ಇವರಿಗೆ ಪ್ರದೀಪ್ ವಾಜ್ ರವರು ಪಂದ್ಯಶ್ರೇಷ್ಟ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಹಿರಿಯ ಆಟಗಾರರಾದ ಜಗದೀಶ್ ಕಾಮತ್ ಕಟಪಾಡಿ,ಅಮರನಾಥ ಭಟ್ ಸನ್ನಿ,
ಭೂಷಣ್ ಸನ್ನಿ ಉಡುಪಿ,ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಶಿಧರ್ ಹೆಮ್ಮಾಡಿ,ಹಿರಿಯ ಪತ್ರಕರ್ತ ನಾಗರಾಜ್ ರಾಯಪ್ಪನಮಠ,ಚಕ್ರವರ್ತಿ ಕುಂದಾಪುರದ ಹಿರಿಯ ಆಟಗಾರರಾದ ಮನೋಜ್ ನಾಯರ್,ಕೆ‌.ಪಿ.ಸತೀಶ್,ರಂಜಿತ್ ಶೆಟ್ಟಿ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಚಾಲೆಂಜ್ ತಂಡದ ವ್ಯವಸ್ಥಾಪಕರಾದ ಚಾಲೆಂಜ್ ಚಂದ್ರ,ಪಂದ್ಯಾಟ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಚಾಲೆಂಜ್ ತಂಡದ ಆಟಗಾರರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × two =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you