ಕ್ರಿಕೆಟ್ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ...

ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಇವರಿಗೆ ಸನ್ಮಾನ

-

- Advertisment -spot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಅಂತಿಮ‌ ದಿನವಾದ ರವಿವಾರ ಬೆಳಿಗ್ಗೆ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ತಂಡದ ಯಶಸ್ವಿ ನಾಯಕರಾದ ಶ್ರೀಪಾದ ಉಪಾಧ್ಯಾಯ ಮತ್ತು ಸವ್ಯಸಾಚಿ ಆಟಗಾರರಾದ ಪ್ರದೀಪ್ ವಾಜ್ ಇವರನ್ನು ಚಾಲೆಂಜ್ ಕ್ರಿಕೆಟರ್ಸ್ ವತಿಯಿಂದ ಸನ್ಮಾನಿಸಲಾಯಿತು
ತದನಂತರ ಚಾಲೆಂಜ್ ಟ್ರೋಫಿಯನ್ನು ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಮತ್ತು ಕೆನರಾ ಕಿನ್ನಿಮೂಲ್ಕಿ ಉದಯ್ ಕುಮಾರ್ ಜೊತೆಯಾಗಿ ಅನಾವರಣಗೊಳಿಸಿದರು.
ಈ ಸಂದರ್ಭ ಸನ್ನಿ ಉಡುಪಿ ಅಮರನಾಥ್ ಭಟ್,ಕಿಶೋರ್,ಕೆನರಾ ಉದಯ್ ಕುಮಾರ್ ಕಿನ್ನಿಮೂಲ್ಕಿ,ರಾಜಾ ಚಕ್ರವರ್ತಿ ಇವರನ್ನು ಕೂಡ ಗೌರವಿಸಲಾಯಿತು.
ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕಪ್ತಾನರಾದ ಶ್ರೀಪಾದ್ ಉಪಾಧ್ಯಾಯರು ಅವಿಘ್ನ‌ ಸೃಷ್ಟಿ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡಗಳ ನಡುವಿನ ನಿರ್ಣಾಯಕ ಕ್ವಾರ್ಟರ್ ಫೈನಲ್ ಟಾಸ್ ನಡೆಸಿದರು.ಆ ಪಂದ್ಯದ ವಿಜೇತ ತಂಡ ಫ್ರೆಂಡ್ಸ್ ಬೆಂಗಳೂರು ತಂಡದ ಸಾಗರ್ ಭಂಡಾರಿ ಇವರಿಗೆ ಪ್ರದೀಪ್ ವಾಜ್ ರವರು ಪಂದ್ಯಶ್ರೇಷ್ಟ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಹಿರಿಯ ಆಟಗಾರರಾದ ಜಗದೀಶ್ ಕಾಮತ್ ಕಟಪಾಡಿ,ಅಮರನಾಥ ಭಟ್ ಸನ್ನಿ,
ಭೂಷಣ್ ಸನ್ನಿ ಉಡುಪಿ,ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಶಿಧರ್ ಹೆಮ್ಮಾಡಿ,ಹಿರಿಯ ಪತ್ರಕರ್ತ ನಾಗರಾಜ್ ರಾಯಪ್ಪನಮಠ,ಚಕ್ರವರ್ತಿ ಕುಂದಾಪುರದ ಹಿರಿಯ ಆಟಗಾರರಾದ ಮನೋಜ್ ನಾಯರ್,ಕೆ‌.ಪಿ.ಸತೀಶ್,ರಂಜಿತ್ ಶೆಟ್ಟಿ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಚಾಲೆಂಜ್ ತಂಡದ ವ್ಯವಸ್ಥಾಪಕರಾದ ಚಾಲೆಂಜ್ ಚಂದ್ರ,ಪಂದ್ಯಾಟ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಚಾಲೆಂಜ್ ತಂಡದ ಆಟಗಾರರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

20 + six =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you