ಇತರೆಪಡುಬಿದ್ರಿ-ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ-ಅತೀ ಶೀಘ್ರದಲ್ಲೇ ದಾಖಲೆಯ ಷಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್-2021

ಪಡುಬಿದ್ರಿ-ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ-ಅತೀ ಶೀಘ್ರದಲ್ಲೇ ದಾಖಲೆಯ ಷಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್-2021

-

- Advertisment -spot_img
2019 ರಲ್ಲಿ ನಿರೀಕ್ಷೆಗೂ ಮೀರಿದ ಯಶಸ್ವಿಯೊಂದಿಗೆ ಸ್ವರ್ಣಾಕ್ಷರದಲ್ಲಿ  ದಾಖಲಿಸಲ್ಪಟ್ಟ ಟೀಮ್ ಕಂಚಿನಡ್ಕದ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಂದ್ಯಾಟವು ಕಳೆದ 2020 ರ  ಋತುವಿನಲ್ಲಿ ಲೋಕಕಂಟಕವಾದ ಕೋವಿಡ್ – 19 ದುಷ್ಪರಿಣಾಮದಿಂದಾಗಿ ಪಂದ್ಯಾಟವು ಸ್ಥಗಿತಗೊಂಡಿತ್ತು.
ಆದರೆ 2021 ಸಾಲಿನ ಈ ಋತುವಿನಲ್ಲಿ ಬ್ಯಾಡ್ಮಿಂಟನ್ ಹೊರಾಂಗಣ ಪಂದ್ಯಾಟದ ಇತಿಹಾಸದಲ್ಲಿ ಅಧಿಕ ನಗದು ಪುರಸ್ಕಾರದೊಂದಿಗೆ ವೈಶಿಷ್ಟ್ಯತೆ ಮತ್ತು ಅದ್ಧೂರಿಯಾಗಿ ಪಂದ್ಯಾಟ ವನ್ನು ಪರಿಚಯಿಸುವ ನಿಟ್ಟಿನಲ್ಲಿ ಸರ್ವ ರೀತಿಯ ಪೂರ್ವಸಿದ್ಧತೆಗಳು ಭರದಿಂದ ಸಾಗಿಬರುತ್ತಿದೆ.
ನಮ್ಮಿ ಪಂದ್ಯಾಟದ ದಿನಾಂಕ ಮತ್ತು ಆಟಗಾರ ಆಯ್ಕೆಯ ಕುರಿತು ಶೀಘ್ರದಲ್ಲೇ ದಿನ ನಿಗದಿ ಪಡಿಸಲಾಗುತ್ತಿದೆ.
ಈಗಾಗಲೇ ಪಂದ್ಯಾಟವು ವೈವಿಧ್ಯತೆಯ ಯೋಜನೆಗಳನ್ನು  ಕೂಡಿದ್ದು,ಈ ಬಾರಿ ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ಪೈಕಿ ವಿಜೇತ ಮತ್ತು ರನ್ನರ್ ಆಫ್ ತಂಡದ ಮಾಲಕರಿಗೂ ವಿಶೇಷ ಮತ್ತು ದೊಡ್ಡ ಮೊತ್ತದ ಬಹುಮಾನವನ್ನು ಪ್ರಯೋಜಿಸಲಾಗಿದೆ.
ವಿಶೇಷವಾಗಿ ವಿಜೇತ ತಂಡಕ್ಕೆ ಬರೊಬ್ಬರಿ ರೂ.1,11,111 ನಗದು ಬಹುಮಾನ ಮತ್ತು ಆ ತಂಡದ ಮಾಲಕರಿಗೆ ರೂ.50,000 ನೀಡಿ ಪುರಸ್ಕಾರಿಸಲಾಗುವುದು.
ಅದೇ ರೀತಿ ರನ್ನರ್ ಆಫ್ ತಂಡಕ್ಕೆ ರೂ,55,555 ಮತ್ತು ತಂಡದ ಮಾಲಕನಿಗೆ ರೂ.30000 ನೀಡಿ ಗೌರವಿಸಲಾಗುವುದು.
 ಆದ್ದರಿಂದ ಪಂದ್ಯಾಟದಲ್ಲಿ ಭಾಗವಹಿಸಲು ಆಸಕ್ತ ತಂಡಗಳ ಮಾಲಕತ್ವ ಬಯಸುವವರು ಶೀಘ್ರವಾಗಿ ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕದೊಂದಿಗೆ ತಮ್ಮ ಹೆಸರನ್ನು ಖಾತರಿಪಡಿಸಬೇಕಾಗಿದೆ‌.
ಈ ಬಾರಿಯ ಪಂದ್ಯಾಟದಲ್ಲಿ ತಂಡಗಳ ಮಾಲಕತ್ವ ಬಯಸುವವರು ಮತ್ತು ಪಂದ್ಯಾಟ ನಿಯಮಗಳ ಬಗ್ಗೆ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ.
ಶಂಕರ್-79751 04553
ಶಿವಾನಂದ- 78998 18218
ಪದ್ಮನಾಭ- 9845679845
ಕೃಷ್ಣ ಬಂಗೇರ-82173 07601.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 5 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you