ಇತರೆಪಡುಬಿದ್ರಿ-ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ-ಅತೀ ಶೀಘ್ರದಲ್ಲೇ ದಾಖಲೆಯ ಷಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್-2021

ಪಡುಬಿದ್ರಿ-ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕ-ಅತೀ ಶೀಘ್ರದಲ್ಲೇ ದಾಖಲೆಯ ಷಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್-2021

-

- Advertisment -spot_img
2019 ರಲ್ಲಿ ನಿರೀಕ್ಷೆಗೂ ಮೀರಿದ ಯಶಸ್ವಿಯೊಂದಿಗೆ ಸ್ವರ್ಣಾಕ್ಷರದಲ್ಲಿ  ದಾಖಲಿಸಲ್ಪಟ್ಟ ಟೀಮ್ ಕಂಚಿನಡ್ಕದ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಂದ್ಯಾಟವು ಕಳೆದ 2020 ರ  ಋತುವಿನಲ್ಲಿ ಲೋಕಕಂಟಕವಾದ ಕೋವಿಡ್ – 19 ದುಷ್ಪರಿಣಾಮದಿಂದಾಗಿ ಪಂದ್ಯಾಟವು ಸ್ಥಗಿತಗೊಂಡಿತ್ತು.
ಆದರೆ 2021 ಸಾಲಿನ ಈ ಋತುವಿನಲ್ಲಿ ಬ್ಯಾಡ್ಮಿಂಟನ್ ಹೊರಾಂಗಣ ಪಂದ್ಯಾಟದ ಇತಿಹಾಸದಲ್ಲಿ ಅಧಿಕ ನಗದು ಪುರಸ್ಕಾರದೊಂದಿಗೆ ವೈಶಿಷ್ಟ್ಯತೆ ಮತ್ತು ಅದ್ಧೂರಿಯಾಗಿ ಪಂದ್ಯಾಟ ವನ್ನು ಪರಿಚಯಿಸುವ ನಿಟ್ಟಿನಲ್ಲಿ ಸರ್ವ ರೀತಿಯ ಪೂರ್ವಸಿದ್ಧತೆಗಳು ಭರದಿಂದ ಸಾಗಿಬರುತ್ತಿದೆ.
ನಮ್ಮಿ ಪಂದ್ಯಾಟದ ದಿನಾಂಕ ಮತ್ತು ಆಟಗಾರ ಆಯ್ಕೆಯ ಕುರಿತು ಶೀಘ್ರದಲ್ಲೇ ದಿನ ನಿಗದಿ ಪಡಿಸಲಾಗುತ್ತಿದೆ.
ಈಗಾಗಲೇ ಪಂದ್ಯಾಟವು ವೈವಿಧ್ಯತೆಯ ಯೋಜನೆಗಳನ್ನು  ಕೂಡಿದ್ದು,ಈ ಬಾರಿ ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ಪೈಕಿ ವಿಜೇತ ಮತ್ತು ರನ್ನರ್ ಆಫ್ ತಂಡದ ಮಾಲಕರಿಗೂ ವಿಶೇಷ ಮತ್ತು ದೊಡ್ಡ ಮೊತ್ತದ ಬಹುಮಾನವನ್ನು ಪ್ರಯೋಜಿಸಲಾಗಿದೆ.
ವಿಶೇಷವಾಗಿ ವಿಜೇತ ತಂಡಕ್ಕೆ ಬರೊಬ್ಬರಿ ರೂ.1,11,111 ನಗದು ಬಹುಮಾನ ಮತ್ತು ಆ ತಂಡದ ಮಾಲಕರಿಗೆ ರೂ.50,000 ನೀಡಿ ಪುರಸ್ಕಾರಿಸಲಾಗುವುದು.
ಅದೇ ರೀತಿ ರನ್ನರ್ ಆಫ್ ತಂಡಕ್ಕೆ ರೂ,55,555 ಮತ್ತು ತಂಡದ ಮಾಲಕನಿಗೆ ರೂ.30000 ನೀಡಿ ಗೌರವಿಸಲಾಗುವುದು.
 ಆದ್ದರಿಂದ ಪಂದ್ಯಾಟದಲ್ಲಿ ಭಾಗವಹಿಸಲು ಆಸಕ್ತ ತಂಡಗಳ ಮಾಲಕತ್ವ ಬಯಸುವವರು ಶೀಘ್ರವಾಗಿ ಬ್ಯಾಡ್ಮಿಂಟನ್ ಟೀಮ್ ಕಂಚಿನಡ್ಕದೊಂದಿಗೆ ತಮ್ಮ ಹೆಸರನ್ನು ಖಾತರಿಪಡಿಸಬೇಕಾಗಿದೆ‌.
ಈ ಬಾರಿಯ ಪಂದ್ಯಾಟದಲ್ಲಿ ತಂಡಗಳ ಮಾಲಕತ್ವ ಬಯಸುವವರು ಮತ್ತು ಪಂದ್ಯಾಟ ನಿಯಮಗಳ ಬಗ್ಗೆ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ.
ಶಂಕರ್-79751 04553
ಶಿವಾನಂದ- 78998 18218
ಪದ್ಮನಾಭ- 9845679845
ಕೃಷ್ಣ ಬಂಗೇರ-82173 07601.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 − one =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you