11.9 C
London
Friday, May 17, 2024
Homeಕ್ರಿಕೆಟ್ಸೌದಿ ಅರೇಬಿಯಾ-ಎ‌.ಟಿ.ಎಸ್ ಕಪ್-2020 ಟ್ರೋಫಿ ಅನಾವರಣ ಹಾಗೂ ಜೆರ್ಸಿ ವಿತರಣಾ ಕಾರ್ಯಕ್ರಮ

ಸೌದಿ ಅರೇಬಿಯಾ-ಎ‌.ಟಿ.ಎಸ್ ಕಪ್-2020 ಟ್ರೋಫಿ ಅನಾವರಣ ಹಾಗೂ ಜೆರ್ಸಿ ವಿತರಣಾ ಕಾರ್ಯಕ್ರಮ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಮಂಗಳೂರಿನ ಆಟಗಾರರನ್ನೊಳಗೊಂಡ ಸೌದಿ ಅರೇಬಿಯಾದ ಪ್ರತಿಷ್ಟಿತ ಎ.ಟಿ.ಎಸ್.ಜೆದ್ದಾ ತಂಡವು ಇದೇ ಬರುವ ನವೆಂಬರ್ 26,27 ಹಾಗೂ 28 ರಂದು ಹೊನಲು ಬೆಳಕಿನ ಎ.ಟಿ.ಎಸ್.ಕಪ್-2020 ಪಂದ್ಯಾವಳಿ ಆಯೋಜಿಸಿದ್ದು ಮರ್ಸಲ್ ನ ಬಿ.ಎಮ್.ಟಿ ಗ್ರೌಂಡ್ ನಲ್ಲಿ ನಡೆಯಲಿದೆ.
ಈ ಪ್ರಯುಕ್ತ ನಿನ್ನೆ ಸೌದಿ ಅರೇಬಿಯಾ ಜೆದ್ದಾ ಬಳಿಯ ಅರೇಬಿಯನ್ ಸ್ಟ್ರೀಟ್ ನ ದಿ ವಿಲೇಜ್ ರೆಸ್ಟೋರೆಂಟ್ ನಲ್ಲಿ ಆಕರ್ಷಕ “ಎ.ಟಿ.ಎಸ್ ಟ್ರೋಫಿ ಅನಾವರಣ ಹಾಗೂ ಜೆರ್ಸಿ ವಿತರಣಾ ಕಾರ್ಯಕ್ರಮ ಜರುಗಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಸೌದಿ ಅರೇಬಿಯಾ ಕ್ರಿಕೆಟ್ ಫೆಡರೇಶನ್ ನ ಮುಖ್ಯಸ್ಥರಾದ ಸಾಧಿಕ್ ಯು ಇಸ್ಲಾಂ ಹಾಗೂ ಖಾಸಿಮ್ ನಕ್ವಿ ,ಎ.ಎಲ್.ಎಸ್ ನ ಶಿಯಾಮ್ ಶೇಖ್,ಎಮ್.ಎಮ್.ಎ ನ ಡಾ.ಅಬ್ದುಲ್ ಶಕೀಲ್,ಅಲ್ ಅಮ್ರಿಯಾದ ಝೈನುದ್ದೀನ್ ಮುನ್ನೂರ್ ಇನ್ನಿತರ ಗಣ್ಯರು ಹಾಗೂ ಎ.ಟಿ‌‌.ಎಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.
ಪ್ರತಿಷ್ಠಿತ ಎ‌.ಟಿ‌.ಎಸ್ ಕಪ್ ಗಾಗಿ 12 ತಂಡಗಳು ಸೆಣಸಾಡಲಿದ್ದು,
ರಿಯಾದ್,ದಮಾಮ್,ಸೌದಿ ಅರೇಬಿಯಾದ ಆಟಗಾರರು ಭಾಗವಹಿಸಲಿದ್ದಾರೆ.ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಲಿದ್ದು,ಮೂರು ತಂಡಗಳ 4 ಪೂಲ್ ಗಳನ್ನಾಗಿ ವಿಭಾಗಿಸಲಾಗಿದೆ.
ಪಂದ್ಯಾಕೂಟದ ವಿಜೇತ ತಂಡ 5,555 ರಿಯಲ್ ಹಾಗೂ ರನ್ನರ್ ಅಪ್ ತಂಡ 3,333 ರಿಯಲ್ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ದುಬಾರಿ ಬೆಲೆಯ ಉಡುಗೊರೆಗಳನ್ನು ನೀಡಲಾಗುತ್ತಿದೆ.
ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕನ್ನಡಿಗರ ಹೆಮ್ಮೆಯ ಕ್ರೀಡಾ ವೆಬ್ಸೈಟ್ ಸ್ಪೋರ್ಟ್ಸ್ ಕನ್ನಡ ಕಾರ್ಯ ನಿರ್ವಹಿಸಲಿದೆ .
ವಿಶೇಷವಾಗಿ ಮೊತ್ತ ಮೊದಲ ಬಾರಿಗೆ ಕರ್ನಾಟಕದ M.Sports ಯೂ ಟ್ಯೂಬ್ ಚಾನೆಲ್ ಈ ಪಂದ್ಯಾವಳಿಯ ನೇರ ಪ್ರಸಾರವನ್ನು  ದೇಶ,ವಿದೇಶದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಪಂದ್ಯಾಟವನ್ನು ಕೂತಲ್ಲಿಯೇ ವೀಕ್ಷಿಸುವ ಅವಕಾಶವನ್ನು ಆಯೋಜಕರು ಕಲ್ಪಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × one =