ಕ್ರಿಕೆಟ್ಸೌಹಾರ್ದ ಲೆಜೆಂಡ್ಸ್ ಟ್ರೋಫಿ 2025: ನವೆಂಬರ್ 22 ಮತ್ತು 23ರಂದು ಕುಂದಾಪುರದಲ್ಲಿ...

ಸೌಹಾರ್ದ ಲೆಜೆಂಡ್ಸ್ ಟ್ರೋಫಿ 2025: ನವೆಂಬರ್ 22 ಮತ್ತು 23ರಂದು ಕುಂದಾಪುರದಲ್ಲಿ ಭರ್ಜರಿ ಕ್ರಿಕೆಟ್ ಹಬ್ಬ

-

- Advertisment -spot_img

ಸೌಹಾರ್ದ ಲೆಜೆಂಡ್ಸ್ ಟ್ರೋಫಿ 2025: ನವೆಂಬರ್ 22 ಮತ್ತು 23ರಂದು ಕುಂದಾಪುರದಲ್ಲಿ ಭರ್ಜರಿ ಕ್ರಿಕೆಟ್ ಹಬ್ಬ

ಕುಂದಾಪುರ: ಹಿರಿಯರಿಗಾಗಿ ವಿಶೇಷವಾಗಿ ಆಯೋಜಿಸಿರುವ ಕ್ರಿಕೆಟ್ ಟೂರ್ನಮೆಂಟ್ – ಸೌಹಾರ್ದ ಲೆಜೆಂಡ್ಸ್ ಟ್ರೋಫಿ 2025 – ನವೆಂಬರ್ 22 ಮತ್ತು 23ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಚಕ್ರವರ್ತಿ ಕುಂದಾಪುರ ತಂಡದ ಹೆಸರಾಂತ ವಿಕೆಟ್‌ ಕೀಪರ್ ಕೆ .ಪಿ ಸತೀಶ್ ಅವರ ನೇತೃತ್ವದಲ್ಲಿ ಈ ಟೂರ್ನಿಯನ್ನು ಆಯೋಜಿಸಲಾಗಿದೆ.

ಈ ಎರಡು ದಿನಗಳ ಟೂರ್ನಿಯಲ್ಲಿ ಉತ್ಸಾಹಭರಿತ ಪಂದ್ಯಗಳೊಂದಿಗೆ ವಿಜೇತ ತಂಡಗಳಿಗೆ ಆಕರ್ಷಕ ಬಹುಮಾನಗಳನ್ನೂ ನೀಡಲಾಗುತ್ತದೆ.

ವಿಜೇತರಿಗೆ ಭರ್ಜರಿ ಬಹುಮಾನಗಳು:

ಪ್ರಥಮ ಬಹುಮಾನ: ₹1,01,111 ನಗದು ಮತ್ತು ಶಾಶ್ವತ ಫಲಕ

ದ್ವಿತೀಯ ಬಹುಮಾನ: ₹50,555 ನಗದು ಮತ್ತು ಶಾಶ್ವತ ಫಲಕ

ಈ ಟೂರ್ನಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ತಂಡಗಳು ನವೆಂಬರ್ 1ರೊಳಗೆ ತಮ್ಮ ನೋಂದಣಿಯನ್ನು ಪೂರ್ಣಗೊಳಿಸಬೇಕು. ನೋಂದಣಿ ಶುಲ್ಕ ₹5,000 ಆಗಿದ್ದು, ಪ್ರವೇಶ ಶುಲ್ಕ ₹15,000 ರೂಪಾಯಿ ನಿಗದಿಪಡಿಸಲಾಗಿದೆ.

ನೋಂದಣಿಗೆ ಸಂಪರ್ಕ: 9008820446

ಈ ಕ್ರಿಕೆಟ್ ಟೂರ್ನಿಯನ್ನು ಸ್ಪೋರ್ಟ್ಸ್ ಕನ್ನಡ Media Live ನಿಂದ ನೇರ ಪ್ರಸಾರ ಮಾಡಲಾಗುತ್ತದೆ, ಇದರಿಂದ ಪ್ರೇಕ್ಷಕರು ತಮ್ಮ ಮನೆಯಲ್ಲೇ ಕುಳಿತು ರಸವತ್ತಾದ ಪಂದ್ಯಾವಳಿಗಳನ್ನು ವೀಕ್ಷಿಸಲು ಅವಕಾಶವಿದೆ.

ಹಿರಿಯ ಕ್ರಿಕೆಟ್ ಪ್ರೇಮಿಗಳಿಗೆ ನೆನಪಿಸಿಕೊಳ್ಳುವಂತಹ ಅವಕಾಶವಾಗಿ ಈ ಸೌಹಾರ್ದ ಲೆಜೆಂಡ್ಸ್ ಟ್ರೋಫಿ 2025 ಪರಿಣಮಿಸಲಿದೆ.

LEAVE A REPLY

Please enter your comment!
Please enter your name here

eighteen − 16 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you