ಕ್ರಿಕೆಟ್ಕುಂದಾಪುರ ಗಾಂಧಿ ಮೈದಾನದಲ್ಲಿ ‘ಸೌಹಾರ್ದ ಲೆಜೆಂಡ್ಸ್ ಟ್ರೋಫಿ’ ಆರಂಭ

ಕುಂದಾಪುರ ಗಾಂಧಿ ಮೈದಾನದಲ್ಲಿ ‘ಸೌಹಾರ್ದ ಲೆಜೆಂಡ್ಸ್ ಟ್ರೋಫಿ’ ಆರಂಭ

-

- Advertisment -spot_img

ಕುಂದಾಪುರ ಗಾಂಧಿ ಮೈದಾನದಲ್ಲಿ ‘ಸೌಹಾರ್ದ ಲೆಜೆಂಡ್ಸ್ ಟ್ರೋಫಿ’ ಆರಂಭ

ಕೆ. ಪಿ. ಸತೀಶ್ ನೇತೃತ್ವದಲ್ಲಿ ಭರ್ಜರಿ ಆಯೋಜನೆ

ಕುಂದಾಪುರ: ಗಾಂಧಿ ಮೈದಾನದಲ್ಲಿ ಇಂದು ಪ್ರತಿಷ್ಠಿತ ‘ಸೌಹಾರ್ದ ಲೆಜೆಂಡ್ಸ್ ಟ್ರೋಫಿ’ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಮೆಂಟ್ ಭರ್ಜರಿಯಾಗಿ ಚಾಲನೆ ಪಡೆದುಕೊಂಡಿದೆ. ಚಕ್ರವರ್ತಿ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ವಿಕೆಟ್‌ಕೀಪರ್ ಕೆ. ಪಿ. ಸತೀಶ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮಕ್ಕೆ ಹಿರಿಯ ಕ್ರಿಕೆಟಿಗರು ಮತ್ತು  ಕ್ರೀಡಾಭಿಮಾನಿಗಳು ಹಾಜರಿದ್ದು, ಆಯೋಜಕರಿಗೆ ಶುಭಹಾರೈಸಿದರು. ಟೂರ್ನಮೆಂಟ್ ಉತ್ತಮ ಮಟ್ಟದ ಕ್ರೀಡಾತ್ಮಕ ಸ್ಪರ್ಧೆಗೆ ವೇದಿಕೆಯಾಗಲಿ ಎಂಬ ಆಶಯವನ್ನು ಹಿರಿಯರು ವ್ಯಕ್ತಪಡಿಸಿದರು.

ಸ್ಪೋರ್ಟ್ಸ್ ಕನ್ನಡ ಟೂರ್ನಮೆಂಟ್‌ನ ಸಂಪೂರ್ಣ ಪಂದ್ಯಗಳನ್ನು ನೇರಪ್ರಸಾರ ಮಾಡುತ್ತಿದೆ. ಸ್ಥಳೀಯ ತಂಡಗಳ ಜೊತೆಗೆ, ನಾಳೆ ಬೆಂಗಳೂರುನಿಂದ ಹಲವು ಬಲಿಷ್ಠ ತಂಡಗಳು ಆಗಮಿಸಿ ಪಂದ್ಯಗಳಲ್ಲಿ ಭಾಗವಹಿಸಲಿವೆ.

ಸಮಗ್ರ ವ್ಯವಸ್ಥೆ, ಮೈದಾನದ ಸಿದ್ಧತೆ ಮತ್ತು ಆಯೋಜಕರ ಶಿಸ್ತಿನ ವ್ಯವಸ್ಥೆಗಳು ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಮುಂದಿನ ಪಂದ್ಯಗಳು ಇನ್ನಷ್ಟು ರೋಚಕವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಮೊದಲ ಸೆಮಿಫೈನಲ್ ನಲ್ಲಿ ಫಿಶರ್ ಮೆನ್ ಮಲ್ಪೆ ತಂಡವು ಬಿ.ಜಿ ಸ್ಪಾರ್ಕ್ ಉಡುಪಿ ತಂಡವನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿತು.

LEAVE A REPLY

Please enter your comment!
Please enter your name here

fifteen − 8 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you